ಸಾಮಾಜಿಕ ಜಾಲತಾಣದಲ್ಲಿ ಸಂಸದ ಉಮೇಶ್ ಜಾಧವ್ ಕಾಲೆಳೆದ ಕೈ ಕಾರ್ಯಕರ್ತರು

Webdunia
ಶನಿವಾರ, 4 ಜನವರಿ 2020 (11:01 IST)
ಚಿಂಚೋಳಿ : ಚಿಂಚೋಳಿಗೆ ನೀಡಿದ ಅನುದಾನ ಕಡಿತದ ಕುರಿತು ಬಿಜೆಪಿ ಸಂಸದ ಉಮೇಶ್ ಜಾಧವ್ ಅವರಿಗೆ ಕೈ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಮಾಡಿದ್ದಾರೆ.



ಚಿಂಚೋಳಿ ಅಭಿವೃದ್ಧಿಗೆ ಅನುದಾನ ನೀಡ್ತಿಲ್ಲವೆಂದು ಸಮ್ಮಿಶ್ರ ಸರ್ಕಾರದ ವಿರುದ್ಧ ಆರೋಪಿಸಿ ರಾಜೀನಾಮೆ ನೀಡಿದ್ರಿ. ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ನೀವು ರಾಜೀನಾಮೆ ನೀಡಿದ್ದೀರಿ, ಬಳಿಕ ಬಿಜೆಪಿಗೆ ಹೋಗಿ ನಿಮ್ಮ ಪುತ್ರನಿಗೆ ಟಿಕೆಟ್ ಕೊಡಿಸಿ ನಿಮ್ಮ ಪುತ್ರನನ್ನು ಗೆಲ್ಲಿಸಿಕೊಂಡಿದ್ದೀರಿ. ಈಗ ಈ ಹಿಂದೆ ನೀಡಿದ್ದ ಅನುದಾನವನ್ನೂ ಕಡಿತ ಮಾಡಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ 30 ಕೋಟಿ ರೂ. ಅನುದಾನ ನೀಡಿದ್ದರು. ಇದರಲ್ಲಿ 20ರೂ.ಕೋಟಿ ಕಡಿತವಾಗಿದೆ. ಹೀಗಾಗಿ ನೀವು ಬಿಜೆಪಿ ಸಂಸದ ಸ್ಥಾನಕ್ಕೆ ಯಾವಾಗ ರಾಜೀನಾಮೆ ನೀಡುತ್ತೀರಿ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯ ಜಂತರ್ ಮಂತರ್ ಪ್ರತಿಭಟನೆಯ ನಡುವೆ ಯುವತಿಗೆ ಪಿರಿಯಡ್ಸ್: ಜೊತೆಗಿದ್ದ ಯುವಕ ಮಾಡಿದ್ದೇನು Video

ದೆಹಲಿ ಪ್ರತಿಭಟನೆಯಲ್ಲಿ ಹಿಂಸಾಚಾರ ನಡೆಸಿದ ಪ್ರತಿಭಟನಾಕಾರರಿಗೆ ಮುಂದೆ ಕಾದಿದೆ ಗಂಡಾಂತರ: ಪೊಲೀಸರು ಮಾಡ್ತಿರೋದು ಏನು

ಈತ ನಿಜವಾಗಿಯೂ ಹೀರೋ.. ಮಗುವಿನ ಪ್ರಾಣ ಉಳಿಸಲು ಎಂಥಾ ರಿಸ್ಕ್ ತಗೊಂಡ್ರು ನೋಡಿ Video

ಪೊಲೀಸರ ಈ ದರ್ಪಕ್ಕೆ ಏನನ್ನಬೇಕು... ಆಕ್ಸಿಡೆಂಟ್ ಮಾಡಿದ್ದಲ್ಲದೆ ಹೀಗೆಲ್ಲಾ ಮಾಡೋದಾ: ಪಬ್ಲಿಕ್ ಛಿಮಾರಿ Video

ಉಪವಾಸ ಅಂತ್ಯಗೊಳಿಸಿದ ಬೆನ್ನಲ್ಲೇ ಸೋನಂ ವಾಂಗ್ಚುಕ್ ಮಹತ್ವದ ಘೋಷಣೆ

ಮುಂದಿನ ಸುದ್ದಿ
Show comments