Select Your Language

Notifications

webdunia
webdunia
webdunia
webdunia

ಶಿವರಾಜ ತಂಗಡಗಿ ಪರ ಧ್ವನಿಯೆತ್ತಿದ ಭೋವಿ ಶ್ರೀ

ಶಿವರಾಜ ತಂಗಡಗಿ ಪರ ಧ್ವನಿಯೆತ್ತಿದ ಭೋವಿ ಶ್ರೀ
bangalore , ಗುರುವಾರ, 18 ಮೇ 2023 (19:42 IST)
ಭೋವಿ ಸಮಾಜಕ್ಕೆ ಸಚಿವ ಸ್ಥಾನ ನೀಡಲು ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಒತ್ತಾಯಿಸಿದ್ದಾರೆ.ಸಾಮಾಜಿಕ ನ್ಯಾಯದಡಿ ಭೋವಿ ಸಮಾಜಕ್ಕೆ ಸಚಿವ ಸ್ಥಾನ ನೀಡಲು ಆಗ್ರಹಿಸಿದ್ದು,ಒಳಮೀಸಲಾತಿ ವಿರೋಧಿಸಿದ ಭೋವಿ ಬಂಜಾರ ಕೊರಮ ಕೊರಚ ಸಮುದಾಯಗಳು ಕಾಂಗ್ರೇಸ್ ಗೆ ಮತನೀಡಿದ್ದಾವೆ.ಈ ಸಮುದಾಯಗಳ ಸಾಂಘಿಕ ಶಕ್ತಿಯನ್ನು ಗಂಭೀರವಾಗಿ ಪರಿಗಣಿಸಿ ಸಚಿವ ಸ್ಥಾನ ನೀಡಲು ಸ್ವಾಮೀಜಿಗಳು  ಆಗ್ರಹಿಸಿದ್ದಾರೆ

Share this Story:

Follow Webdunia kannada

ಮುಂದಿನ ಸುದ್ದಿ

ಕೆಪಿಸಿಸಿ ಕಚೇರಿಗೆ ಬಿಗಿ ಪೊಲೀಸ್ ಭದ್ರತೆ