Webdunia - Bharat's app for daily news and videos

Install App

ತನಿಖೆಗೆ ಸಹಕರಿಸದೇ ಮುರುಘಾ ಶ್ರೀಗಳು!

Webdunia
ಭಾನುವಾರ, 4 ಸೆಪ್ಟಂಬರ್ 2022 (07:57 IST)
ಚಿತ್ರದುರ್ಗ : ಪೋಕ್ಸೋ ಕೇಸಲ್ಲಿ ಶುಕ್ರವಾರದಿಂದ ಪೊಲಿಸ್ ಕಸ್ಟಡಿಯಲ್ಲಿ ಇರುವ ಮುರುಘಾ ಶ್ರೀಗಳನ್ನು ಇಂದು ತನಿಖಾ ತಂಡ ವಿಚಾರಣೆಗೆ ಒಳಪಡಿಸಿದೆ. ಆದರೆ ಶ್ರೀಗಳು ವಿಚಾರಣೆಗೆ ಸಹಕರಿಸ್ತಿಲ್ಲ ಎನ್ನಲಾಗಿದೆ.

ಎಲ್ಲಾ ರೀತಿಯ ಆರೋಪಗಳನ್ನು ಸ್ವಾಮೀಜಿ ತಳ್ಳಿ ಹಾಕಿದ್ದಾರೆ. ನನ್ನ ವಿರುದ್ಧ ಷಡ್ಯಂತ್ರ್ಯ ನಡೆದಿದೆ ಎಂದು ಆರೋಪ ಮಾಡಿದ್ದಾರೆ.

ವಿಚಾರಣೆ ಮಧ್ಯೆ ಶ್ರೀಗಳನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದ ಪೊಲೀಸರು ಇಸಿಜಿ, ಎಕೋ ಸೇರಿ ಹಲವು ಟೆಸ್ಟ್ ಮಾಡಿಸಿದ್ರು. ಜೊತೆಗೆ ಸ್ವಾಮೀಜಿಗಳ ಉಗುರು, ಕೂದಲು ಸಂಗ್ರಹಿಸಿದರು. ಈ ನಡುವೆ ಶ್ರೀಗಳ ಪುರುಷತ್ವ ಪರೀಕ್ಷೆ ಫಲಿತಾಂಶ, ಪಾಸಿಟೀವ್ ಎಂದು ಬಂದಿದೆ.

ಶ್ರೀಗಳ ಜಾಮೀನು ಪ್ರಯತ್ನಕ್ಕೆ ಕೋರ್ಟ್ನಲ್ಲಿ ಹಿನ್ನಡೆ ಆಗಿದೆ. ಪೊಲೀಸ್ ಕಸ್ಟಡಿ ಅವಧಿ ಮುಗಿಯೋವರೆಗೂ ಜಾಮೀನು ಅರ್ಜಿ ಸಲ್ಲಿಸದಂತೆ ಕೋರ್ಟ್ ಸೂಚಿಸಿದೆ. ಪ್ರಕರಣದ ಎ3, ಎ4, ಎ5 ಆರೋಪಿಗಳು ನಾಪತ್ತೆಯಾಗಿದ್ದು, ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೊರೆ ಹೋಗಿದ್ದಾರೆ. ಈ ನಿರೀಕ್ಷಣಾ ಜಾಮೀನು ಅರ್ಜಿಗಳಿಗೆ ಆಕ್ಷೇಪಣೆ ಸಲ್ಲಿಸಲು ಪೊಲೀಸರು ಸೋಮವಾರದವರೆಗೆ ಸಮಯ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments