Webdunia - Bharat's app for daily news and videos

Install App

ತನಿಖೆಗೆ ಸಹಕರಿಸದೇ ಮುರುಘಾ ಶ್ರೀಗಳು!

Webdunia
ಭಾನುವಾರ, 4 ಸೆಪ್ಟಂಬರ್ 2022 (07:57 IST)
ಚಿತ್ರದುರ್ಗ : ಪೋಕ್ಸೋ ಕೇಸಲ್ಲಿ ಶುಕ್ರವಾರದಿಂದ ಪೊಲಿಸ್ ಕಸ್ಟಡಿಯಲ್ಲಿ ಇರುವ ಮುರುಘಾ ಶ್ರೀಗಳನ್ನು ಇಂದು ತನಿಖಾ ತಂಡ ವಿಚಾರಣೆಗೆ ಒಳಪಡಿಸಿದೆ. ಆದರೆ ಶ್ರೀಗಳು ವಿಚಾರಣೆಗೆ ಸಹಕರಿಸ್ತಿಲ್ಲ ಎನ್ನಲಾಗಿದೆ.

ಎಲ್ಲಾ ರೀತಿಯ ಆರೋಪಗಳನ್ನು ಸ್ವಾಮೀಜಿ ತಳ್ಳಿ ಹಾಕಿದ್ದಾರೆ. ನನ್ನ ವಿರುದ್ಧ ಷಡ್ಯಂತ್ರ್ಯ ನಡೆದಿದೆ ಎಂದು ಆರೋಪ ಮಾಡಿದ್ದಾರೆ.

ವಿಚಾರಣೆ ಮಧ್ಯೆ ಶ್ರೀಗಳನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದ ಪೊಲೀಸರು ಇಸಿಜಿ, ಎಕೋ ಸೇರಿ ಹಲವು ಟೆಸ್ಟ್ ಮಾಡಿಸಿದ್ರು. ಜೊತೆಗೆ ಸ್ವಾಮೀಜಿಗಳ ಉಗುರು, ಕೂದಲು ಸಂಗ್ರಹಿಸಿದರು. ಈ ನಡುವೆ ಶ್ರೀಗಳ ಪುರುಷತ್ವ ಪರೀಕ್ಷೆ ಫಲಿತಾಂಶ, ಪಾಸಿಟೀವ್ ಎಂದು ಬಂದಿದೆ.

ಶ್ರೀಗಳ ಜಾಮೀನು ಪ್ರಯತ್ನಕ್ಕೆ ಕೋರ್ಟ್ನಲ್ಲಿ ಹಿನ್ನಡೆ ಆಗಿದೆ. ಪೊಲೀಸ್ ಕಸ್ಟಡಿ ಅವಧಿ ಮುಗಿಯೋವರೆಗೂ ಜಾಮೀನು ಅರ್ಜಿ ಸಲ್ಲಿಸದಂತೆ ಕೋರ್ಟ್ ಸೂಚಿಸಿದೆ. ಪ್ರಕರಣದ ಎ3, ಎ4, ಎ5 ಆರೋಪಿಗಳು ನಾಪತ್ತೆಯಾಗಿದ್ದು, ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೊರೆ ಹೋಗಿದ್ದಾರೆ. ಈ ನಿರೀಕ್ಷಣಾ ಜಾಮೀನು ಅರ್ಜಿಗಳಿಗೆ ಆಕ್ಷೇಪಣೆ ಸಲ್ಲಿಸಲು ಪೊಲೀಸರು ಸೋಮವಾರದವರೆಗೆ ಸಮಯ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments