Webdunia - Bharat's app for daily news and videos

Install App

ತನಿಖೆಗೆ ಸಹಕರಿಸದೇ ಮುರುಘಾ ಶ್ರೀಗಳು!

Webdunia
ಭಾನುವಾರ, 4 ಸೆಪ್ಟಂಬರ್ 2022 (07:57 IST)
ಚಿತ್ರದುರ್ಗ : ಪೋಕ್ಸೋ ಕೇಸಲ್ಲಿ ಶುಕ್ರವಾರದಿಂದ ಪೊಲಿಸ್ ಕಸ್ಟಡಿಯಲ್ಲಿ ಇರುವ ಮುರುಘಾ ಶ್ರೀಗಳನ್ನು ಇಂದು ತನಿಖಾ ತಂಡ ವಿಚಾರಣೆಗೆ ಒಳಪಡಿಸಿದೆ. ಆದರೆ ಶ್ರೀಗಳು ವಿಚಾರಣೆಗೆ ಸಹಕರಿಸ್ತಿಲ್ಲ ಎನ್ನಲಾಗಿದೆ.

ಎಲ್ಲಾ ರೀತಿಯ ಆರೋಪಗಳನ್ನು ಸ್ವಾಮೀಜಿ ತಳ್ಳಿ ಹಾಕಿದ್ದಾರೆ. ನನ್ನ ವಿರುದ್ಧ ಷಡ್ಯಂತ್ರ್ಯ ನಡೆದಿದೆ ಎಂದು ಆರೋಪ ಮಾಡಿದ್ದಾರೆ.

ವಿಚಾರಣೆ ಮಧ್ಯೆ ಶ್ರೀಗಳನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದ ಪೊಲೀಸರು ಇಸಿಜಿ, ಎಕೋ ಸೇರಿ ಹಲವು ಟೆಸ್ಟ್ ಮಾಡಿಸಿದ್ರು. ಜೊತೆಗೆ ಸ್ವಾಮೀಜಿಗಳ ಉಗುರು, ಕೂದಲು ಸಂಗ್ರಹಿಸಿದರು. ಈ ನಡುವೆ ಶ್ರೀಗಳ ಪುರುಷತ್ವ ಪರೀಕ್ಷೆ ಫಲಿತಾಂಶ, ಪಾಸಿಟೀವ್ ಎಂದು ಬಂದಿದೆ.

ಶ್ರೀಗಳ ಜಾಮೀನು ಪ್ರಯತ್ನಕ್ಕೆ ಕೋರ್ಟ್ನಲ್ಲಿ ಹಿನ್ನಡೆ ಆಗಿದೆ. ಪೊಲೀಸ್ ಕಸ್ಟಡಿ ಅವಧಿ ಮುಗಿಯೋವರೆಗೂ ಜಾಮೀನು ಅರ್ಜಿ ಸಲ್ಲಿಸದಂತೆ ಕೋರ್ಟ್ ಸೂಚಿಸಿದೆ. ಪ್ರಕರಣದ ಎ3, ಎ4, ಎ5 ಆರೋಪಿಗಳು ನಾಪತ್ತೆಯಾಗಿದ್ದು, ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೊರೆ ಹೋಗಿದ್ದಾರೆ. ಈ ನಿರೀಕ್ಷಣಾ ಜಾಮೀನು ಅರ್ಜಿಗಳಿಗೆ ಆಕ್ಷೇಪಣೆ ಸಲ್ಲಿಸಲು ಪೊಲೀಸರು ಸೋಮವಾರದವರೆಗೆ ಸಮಯ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ನೂತನ ಸಚಿವರ ಲಿಸ್ಟ್ ನೋಡಿ ಅಸಮಾಧಾನಿತರು ಕೇಳುತ್ತಿರುವುದು ಇದೇ ಮೂರು ಪ್ರಶ್ನೆ

ಹೊಸ ಸಚಿವರ ಲಿಸ್ಟ್ ನೋಡಿ ಕಾಂಗ್ರೆಸ್ ನಲ್ಲಿ ಅಸಮಾಧಾನ ಶುರು: ಯಾರಿಗೆ ಏನು ಅಸಮಾಧಾನ ನೋಡಿ

ಆಟೋ ಚಲಾಯಿಸುತ್ತಾ ಅಶ್ಲೀಲ ವಿಡಿಯೋ ವೀಕ್ಷಿಸುತ್ತಿದ್ದ ಚಾಲಕ: ಮಹಿಳೆ ಮಾಡಿದ್ದೇನು ನೋಡಿ Video

Karnataka Weather: ಇಂದು ಯಾವ ಜಿಲ್ಲೆಗಳಿಗೆ ರೆಡ್ ಅಲರ್ಟ್, ಆರೆಂಜ್ ಅಲರ್ಟ್ ಇಲ್ಲಿದೆ ವಿವರ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಮುಂದಿನ ಸುದ್ದಿ
Show comments