Webdunia - Bharat's app for daily news and videos

Install App

ಶ್ರೀಗಳ ವ್ಯಕ್ತಿತ್ವ ಎಲ್ಲರಿಗೂ ಮಾದರಿ- ಮುತಾಲಿಕ್

Webdunia
ಮಂಗಳವಾರ, 3 ಜನವರಿ 2023 (16:53 IST)
ಜ್ಞಾನಯೋಗಿ, ಶತಮಾನದ ಸಂತ ಸಿದ್ದೇಶ್ವರ ಶ್ರೀಗಳು ಇಹಲೋಕ ತ್ಯಜಿಸಿದ್ದು, ಇಡೀ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ಕೇವಲ ಸಾಮಾನ್ಯ ಭಕ್ತರಷ್ಟೇ ಅಲ್ಲದೇ ಗಣ್ಯಾತಿಗಣ್ಯರು ಸಹ ಶ್ರೀಗಳ ಅಂತಿಮ ದರ್ಶನವನ್ನು ಪಡೆಯುತ್ತಿದ್ದಾರೆ. ಶ್ರೀಗಳ ಅಂತಿಮ ದರ್ಶನ ಪಡೆದ ಶ್ರೀರಾಮ ಸೇನೆ ಮುಖಂಡ ಮುತಾಲಿಕ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಶ್ರೀಗಳ ವ್ಯಕ್ತಿತ್ವ ಎಲ್ಲರಿಗೂ ಮಾದರಿಯಾಗಿದ್ದು, ಶ್ರೀಗಳ ಕುರಿತಾದ ಅಧ್ಯಯನ ಕೇಂದ್ರ ಸ್ಥಾಪಿಸಿ, ವಿಶ್ವವಿದ್ಯಾಲಯಗಳ ಮೂಲಕ ವಿದ್ಯಾರ್ಥಿಗಳಿಗೆ ಶ್ರೀಗಳ ಜ್ಞಾನ ದಾರಿ ದೀಪವಾಗಬೇಕು. ಈ ಕುರಿತು ಸರ್ಕಾರಕ್ಕೆ ಮನವಿ ಮಾಡುತ್ತಿದ್ದೇನೆ. ಶ್ರೀಗಳ ಕುರಿತು ಅಧ್ಯಯನ ಕೇಂದ್ರ ಸ್ಥಾಪನೆ ಮಾಡುವಂತೆ ಮುತಾಲಿಕ್ ಸರ್ಕಾರಕ್ಕೆ ಮನವಿ ಮಾಡಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments