Webdunia - Bharat's app for daily news and videos

Install App

ಜೈಲಿನಲ್ಲಿ ಮೊದಲ ರಾತ್ರಿ ಕಳೆದ ಶ್ರೀಗಳು

Webdunia
ಶುಕ್ರವಾರ, 2 ಸೆಪ್ಟಂಬರ್ 2022 (10:16 IST)
ಚಿತ್ರದುರ್ಗ : ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೊ ಪ್ರಕರಣದಡಿ ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳು ರಾತ್ರಿಯಿಡೀ ನಿದ್ರೆ ಇಲ್ಲದೇ ಜೈಲಿನಲ್ಲಿ ಕಳೆದರು.
 
ಗುರುವಾರ ರಾತ್ರಿ ಶ್ರೀಗಳು ನ್ಯಾಯಾಂಗ ಬಂಧನಕ್ಕೊಳಗಾದರು. ನ್ಯಾಯಾಧೀಶರು 14 ದಿನ ನ್ಯಾಯಾಂಗ ಬಂಧನ ವಿಧಿಸಿದ ಹಿನ್ನೆಲೆ ತಡರಾತ್ರಿ ಜೈಲಿಗೆ ಸೇರಿದರು. ಇದೀಗ ತಡರಾತ್ರಿಯಿಂದ ಜೈಲಿನಲ್ಲಿರುವ ಶ್ರೀಗಳು ರಾತ್ರಿಯಿಡೀ ನಿದ್ದೆ ಇಲ್ಲದೇ, ಚಿಂತಾಕ್ರಾಂತರಾಗಿದ್ದರು.

ಬೆಳಗ್ಗೆಯಾದ ಕೂಡಲೇ ವಿಶ್ರಾಂತಿ ಮುಗಿಸಿ ಎದ್ದು, ನಂತರ ಧ್ಯಾನದಲ್ಲಿ ಸ್ವಾಮೀಜಿ ನಿರತರಾಗಿದ್ದರು. ಬಳಿಕ ಇತರ ಕೈದಿಗಳಿಗೆ ನೀಡುವಂತೆ ಜೈಲು ಸಿಬ್ಬಂದಿ ಶ್ರೀಗಳಿಗೂ ಸಹ ಚಹಾ ನೀಡಿದರು. 

ತಡರಾತ್ರಿ 2:50ರ ಸುಮಾರಿಗೆ ಬಂಧಿತರಾದ ಶ್ರೀಗಳು ಬೆಳಗ್ಗೆ 6 ಗಂಟೆಗೆ ಎದ್ದರು. ನಂತರ ಮುರುಘಾಶ್ರೀಗೆ ಮೆಡಿಸಿನ್ ಮತ್ತು ಟೂತ್ ಪೇಸ್ಟ್, ಬ್ರಶ್ ಅನ್ನು ವಕೀಲರು ನೀಡಿ ಬಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಮಳೆಗಾಗಿ ಕಾಯುತ್ತಿದ್ದರೆ ಇಂದಿನ ಹವಾಮಾನ ತಪ್ಪದೇ ಗಮನಿಸಿ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

ಮುಂದಿನ ಸುದ್ದಿ