Webdunia - Bharat's app for daily news and videos

Install App

ಸದನದಲ್ಲಿ ಕ್ಷಮೆಯಾಚಿಸಿದ ಶಾಸಕ ಹ್ಯಾರಿಸ್

Webdunia
ಮಂಗಳವಾರ, 20 ಫೆಬ್ರವರಿ 2018 (13:03 IST)
ಮೊಹಮ್ಮದ್ ನಲಪಾಡ್ ಗುಂಡಾಗಿರಿ ಪ‍್ರಕರಣಕ್ಕೆ ಸಂಬಂಧಿಸಿ ಶಾಸಕ ಎನ್.ಎ.ಹ್ಯಾರಿಸ್ ಸದನದಲ್ಲಿ ಕ್ಷಮೆ ಕೋರಿದ್ದಾರೆ.

ವಿಧಾನಸೌಧದಲ್ಲಿ ಘಟನೆಯ ಕುರಿತು ವಿವರಣೆ ನೀಡಿದ ಹ್ಯಾರಿಸ್ ಅವರು, ಸದನದ ಸದಸ್ಯನಾದರೂ, ಮೊಹಮ್ಮದ್ ನಲಪಾಡ್‌ ತಂದೆಯೂ ಹೌದು, ಆತ ಮುಂದೆ ತಪ್ಪು ಮಾಡದಂತೆ ನೋಡಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

ಕಾನೂನು ಎಲ್ಲರಿಗೂ ಸಮಾನವಾದದು, ತಪ್ಪು ಮಾಡಿದವರಿಗೆ ಶಿಕ್ಷೆ  ನೀಡಬೇಕು. ಮಗನ ರಕ್ಷಣೆಗಾಗಿ ನಾನು ಸರ್ಕಾರದ ಒತ್ತಡವೇರಿಲ್ಲ.  ನಾನು ಬೈದ್‌ ಕೂಡಲೇ ನಲಪಾಡ್‌ ಫೋನ್‌ ಸ್ವಿಚ್ ಆಫ್ ಮಾಡಿಕೊಂಡು ಹೋಗಿದ್ದ, ನನಗೆ ಸಿಕ್ಕಿದ್ದರೆ ನಾನೇ ಪೊಲೀಸ್ ಠಾಣೆಗೆ ಒಪ್ಪಿಸುತ್ತಿದ್ದೆ. ಸದನ, ಸರ್ಕಾರಕ್ಕೆ ಅಪಮಾನವಾಗಿದ್ದರೆ ಕ್ಷಮೆ ಕೋರುತ್ತೇನೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments