ನಾಮಪತ್ರ ಸಲ್ಲಿಸಿ ಸಂಸದರಿಗೆ ಟಾಂಗ್ ನೀಡಿದ ಎಂಟಿಬಿ

Webdunia
ಗುರುವಾರ, 14 ನವೆಂಬರ್ 2019 (15:14 IST)
ಉಪ ಚುನಾವಣೆ ಅಖಾಡ ರಂಗೇರುತ್ತಿದ್ದು, ಎಂಟಿಬಿ ನಾಗರಾಜ್ ಹೊಸಕೋಟೆಯಿಂದ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಅಧಿಕೃತವಾಗಿ ಸೋಮವಾರ ನಾಮಪತ್ರ ಸಲ್ಲಿಸುವೆ ಎಂದಿರೋ ಎಂಟಿಬಿ ನಾಗರಾಜ್, ಬಿಜೆಪಿ ಮುಖಂಡರು ಹಾಗೂ ಸಂಸದ ಬಿ.ಎನ್.ಬಚ್ಚೇಗೌಡರು ನನಗೆ ಸಪೋರ್ಟ್ ಮಾಡೋಕೆ ನಾಮಪತ್ರ ಸಲ್ಲಿಕೆ ದಿನ ಬರಲಿದ್ದಾರೆ ಅಂತ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡರ ಪುತ್ರ ಶರತ್ ಇದೇ ಕ್ಷೇತ್ರದಲ್ಲಿ ಪಕ್ಷೇತರವಾಗಿ ಕಣಕ್ಕೆ ಇಳಿಯೋದು ಪಕ್ಕಾ ಆಗಿರೋದ್ರಿಂದ ಕಣ ಕುತೂಹಲ ಮೂಡಿಸಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾಲಿ ನ್ಯಾಯಾಧೀಶರು ಅಥವಾ ಸಿಬಿಐನಿಂದ ಅಬಕಾರಿ ಹಗರಣದ ತನಿಖೆಗೆ ವಿಜಯೇಂದ್ರ ಆಗ್ರಹ

6 ಸಾವಿರ ಕೋಟಿಯಲ್ಲಿ ಸಿದ್ದರಾಮಯ್ಯ, ಡಿಕೆಶಿ, ಸೋನಿಯಾ, ರಾಹುಲ್, ಖರ್ಗೆ ಪಾಲೆಷ್ಟು: ಛಲವಾದಿ ನಾರಾಯಣಸ್ವಾಮಿ

ಡಿಕೆ ಶಿವಕುಮಾರ್ ಗೆ ತಲೆಗೆ ಪೇಟ ಕಟ್ಟಿದ ಸಿದ್ದರಾಮಯ್ಯ Video

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments