Daily Horoscope

ನಾಮಪತ್ರ ಸಲ್ಲಿಸಿ ಸಂಸದರಿಗೆ ಟಾಂಗ್ ನೀಡಿದ ಎಂಟಿಬಿ

Webdunia
ಗುರುವಾರ, 14 ನವೆಂಬರ್ 2019 (15:14 IST)
ಉಪ ಚುನಾವಣೆ ಅಖಾಡ ರಂಗೇರುತ್ತಿದ್ದು, ಎಂಟಿಬಿ ನಾಗರಾಜ್ ಹೊಸಕೋಟೆಯಿಂದ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಅಧಿಕೃತವಾಗಿ ಸೋಮವಾರ ನಾಮಪತ್ರ ಸಲ್ಲಿಸುವೆ ಎಂದಿರೋ ಎಂಟಿಬಿ ನಾಗರಾಜ್, ಬಿಜೆಪಿ ಮುಖಂಡರು ಹಾಗೂ ಸಂಸದ ಬಿ.ಎನ್.ಬಚ್ಚೇಗೌಡರು ನನಗೆ ಸಪೋರ್ಟ್ ಮಾಡೋಕೆ ನಾಮಪತ್ರ ಸಲ್ಲಿಕೆ ದಿನ ಬರಲಿದ್ದಾರೆ ಅಂತ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡರ ಪುತ್ರ ಶರತ್ ಇದೇ ಕ್ಷೇತ್ರದಲ್ಲಿ ಪಕ್ಷೇತರವಾಗಿ ಕಣಕ್ಕೆ ಇಳಿಯೋದು ಪಕ್ಕಾ ಆಗಿರೋದ್ರಿಂದ ಕಣ ಕುತೂಹಲ ಮೂಡಿಸಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ನೊಬ್ಬಳೊಂದಿಗೆ ಸಿಕ್ಕಿಬಿದ್ದ ಪ್ರಿಯಕರ: ಚಕಾರ ಎತ್ತಿದ ಪ್ರೇಯಸಿ ಮೇಲೆಯೇ ಕಾರು ಹರಿಸಿ ಪರಾರಿ Video

ಅಬ್ಬಾ ನಿಜಕ್ಕೂ ಭಯಾನಕ… ಎಕ್ಸ್ ಪ್ರೆಸ್ ರೈಲಿಗೆ ಅಡಿಗೆ ಸಿಲುಕಿದವು ಹತ್ತಾರು ಮೇಕೆಗಳು Video

ಒಂದೇ ಕಪ್ಪು ಚುಕ್ಕೆಯಿಲ್ಲದೇ ದೇಶ ಮುನ್ನಡೆಸುತ್ತಿದ್ದಾರೆ ಮೋದಿ ಜೀ: ವಿಜಯೇಂದ್ರ ಹೊಗಳಿಕೆ

ಗಣೇಶ ಪ್ರತಿಷ್ಠಾಪನೆ ಆಗುವ ಮುನ್ನ ಚಪ್ಪಲಿ ಹಾಕಿಕೊಂಡರೆ ತಪ್ಪಿಲ್ಲ: ಯದುವೀರ್ ಒಡೆಯರ್

ಸ್ನಾನಕ್ಕೆ ಹೋಗ್ತೀನಿ ಎಂದಿದ್ದ 23 ವರ್ಷದ ಯುವತಿ ಹಠಾತ್ ಸಾವು: ಹಾಸನದ ಲಾಡ್ಜ್ನಲ್ಲಿ ನಡೆದಿದ್ದೇನು

ಮುಂದಿನ ಸುದ್ದಿ
Show comments