Webdunia - Bharat's app for daily news and videos

Install App

ಎಂಟಿಬಿ, ಹೆಚ್.ವಿಶ್ವನಾಥ್, ಶಂಕರ್ ರಾಜಕೀಯ ಅಂತ್ಯ?

Webdunia
ಸೋಮವಾರ, 3 ಫೆಬ್ರವರಿ 2020 (13:28 IST)
ರಾಜ್ಯ ರಾಜಕೀಯದಲ್ಲಿ ಮೈತ್ರಿ ಸರಕಾರ ಪತನ ಬಳಿಕ ಹೈಡ್ರಾಮಾ ಮತ್ತೆ ಬಿಜೆಪಿ ಸರಕಾರದಲ್ಲಿ ನಡೆಯೋ ಲಕ್ಷಣಗಳಿವೆ.

ಬೈ ಎಲೆಕ್ಷನ್ ನಲ್ಲಿ ಸೋತಿರೋ ಶಾಸಕರಿಗೆ ಅತ್ತ ಶಾಸಕ ಸ್ಥಾನವೂ ಇಲ್ಲ, ಇತ್ತ ಸಚಿವ ಸ್ಥಾನವೂ ಸಿಗೋ ಭರವಸೆ ಕಮರಿದೆ.

ಹೀಗಾಗಿ ಅನರ್ಹ ಶಾಸಕರ ರಾಜಕೀಯ ಭವಿಷ್ಯ ಇದೀಗ ಅಡಕತ್ತರಿಗೆ ಸಿಲುಕಿದಂತಾಗಿದೆ. ಹೆಚ್.ವಿಶ್ವನಾಥ್, ಎಂಟಿಬಿ ನಾಗರಾಜ್ ಹಾಗೂ ಶಂಕರ್ ಈ ಮೂವರು ತ್ರಿಶಂಕು ಸ್ಥಿತಿಯಲ್ಲಿದ್ದಾರೆ.

ಸಂಪುಟ ಪುನರಚನೆ ಮಾಡಿದಾಗ ಮಾತ್ರವೇ ಈ ಮೂವರಿಗೆ ಸಚಿವ ಸ್ಥಾನ ಮುಂದಿನ ದಿನಗಳಲ್ಲಿ ಸಿಗೋ ಲಕ್ಷಣಗಳಿವೆ. ಆದರೂ ಅದು ಅಷ್ಟು ಸುಲಭ ಸಾಧ್ಯವಲ್ಲ.

ಮೂಲ ಬಿಜೆಪಿಗರನ್ನು ಸಚಿವ ಸ್ಥಾನದಿಂದ ಕೈ ಬಿಟ್ಟಾಗ ಮಾತ್ರ ಅನರ್ಹರ ರಾಜಕೀಯ ಆಸೆ ಜೀವಂತವಾಗುತ್ತದೆ. ಇಲ್ಲಾಂದ್ರೆ ಮತ್ತೆ ಹೊಸ ರಾಜಕೀಯ ಬೆಳವಣಿಗೆಗಳು ಕಾಣೋ ಸಾಧ್ಯತೆ ಕಂಡುಬರುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census: ಜಾತಿಗಣತಿ ಮಾಡಲು ಯಾಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತದೆ, ಇಲ್ಲಿದೆ ಸೀಕ್ರೆಟ್

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

Karnataka Weather: ಎರಡು ದಿನಗಳಿಗೆ ಮಳೆ ಜೋರು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

ಮುಂದಿನ ಸುದ್ದಿ
Show comments