Webdunia - Bharat's app for daily news and videos

Install App

ಎಂಟಿಬಿ, ಹೆಚ್.ವಿಶ್ವನಾಥ್, ಶಂಕರ್ ರಾಜಕೀಯ ಅಂತ್ಯ?

Webdunia
ಸೋಮವಾರ, 3 ಫೆಬ್ರವರಿ 2020 (13:28 IST)
ರಾಜ್ಯ ರಾಜಕೀಯದಲ್ಲಿ ಮೈತ್ರಿ ಸರಕಾರ ಪತನ ಬಳಿಕ ಹೈಡ್ರಾಮಾ ಮತ್ತೆ ಬಿಜೆಪಿ ಸರಕಾರದಲ್ಲಿ ನಡೆಯೋ ಲಕ್ಷಣಗಳಿವೆ.

ಬೈ ಎಲೆಕ್ಷನ್ ನಲ್ಲಿ ಸೋತಿರೋ ಶಾಸಕರಿಗೆ ಅತ್ತ ಶಾಸಕ ಸ್ಥಾನವೂ ಇಲ್ಲ, ಇತ್ತ ಸಚಿವ ಸ್ಥಾನವೂ ಸಿಗೋ ಭರವಸೆ ಕಮರಿದೆ.

ಹೀಗಾಗಿ ಅನರ್ಹ ಶಾಸಕರ ರಾಜಕೀಯ ಭವಿಷ್ಯ ಇದೀಗ ಅಡಕತ್ತರಿಗೆ ಸಿಲುಕಿದಂತಾಗಿದೆ. ಹೆಚ್.ವಿಶ್ವನಾಥ್, ಎಂಟಿಬಿ ನಾಗರಾಜ್ ಹಾಗೂ ಶಂಕರ್ ಈ ಮೂವರು ತ್ರಿಶಂಕು ಸ್ಥಿತಿಯಲ್ಲಿದ್ದಾರೆ.

ಸಂಪುಟ ಪುನರಚನೆ ಮಾಡಿದಾಗ ಮಾತ್ರವೇ ಈ ಮೂವರಿಗೆ ಸಚಿವ ಸ್ಥಾನ ಮುಂದಿನ ದಿನಗಳಲ್ಲಿ ಸಿಗೋ ಲಕ್ಷಣಗಳಿವೆ. ಆದರೂ ಅದು ಅಷ್ಟು ಸುಲಭ ಸಾಧ್ಯವಲ್ಲ.

ಮೂಲ ಬಿಜೆಪಿಗರನ್ನು ಸಚಿವ ಸ್ಥಾನದಿಂದ ಕೈ ಬಿಟ್ಟಾಗ ಮಾತ್ರ ಅನರ್ಹರ ರಾಜಕೀಯ ಆಸೆ ಜೀವಂತವಾಗುತ್ತದೆ. ಇಲ್ಲಾಂದ್ರೆ ಮತ್ತೆ ಹೊಸ ರಾಜಕೀಯ ಬೆಳವಣಿಗೆಗಳು ಕಾಣೋ ಸಾಧ್ಯತೆ ಕಂಡುಬರುತ್ತಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments