ಸಿದ್ದರಾಮಯ್ಯಗೆ ಓಪನ್ ಚಾಲೆಂಜ್ ಹಾಕಿದ ಎಂಟಿಬಿ

Webdunia
ಸೋಮವಾರ, 18 ನವೆಂಬರ್ 2019 (10:30 IST)
ಹೊಸಕೋಟೆ : ಮಾಧ್ಯಮಗಳ ಮುಂದೆ ಚರ್ಚೆಗೆ ಬರುವಂತೆ ರಾಜಕೀಯ ಗುರು ಸಿದ್ದರಾಮಯ್ಯ ಅವರಿಗೆ ಅವರ ಶಿಷ್ಯ ಎಂಟಿಬಿ ನಾಗರಾಜ್ ಓಪನ್ ಚಾಲೆಂಜ್ ಹಾಕಿದ್ದಾರೆ.




ಹೊಸಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ 40 ವರ್ಷ ರಾಜಕೀಯದಲ್ಲಿ ದ್ರೋಹ ಮಾಡಿದ್ದಾರೆ. ಸಿದ್ದರಾಮಯ್ಯಗೆ ಮಾಧ್ಯಮಗಳ ಮುಂದೆ ಉತ್ತರ ಕೊಡುತ್ತೇನೆ ಎಂದು ಹೇಳಿದ್ದಾರೆ.


ನಾನು ಹೊಸಕೋಟೆ ಕ್ಷೇತ್ರದಲ್ಲಿ ಗೆಲ್ಲುತ್ತೇನೆ. ಯಾರು ಯಾವ ಸ್ಥಾನದಲ್ಲಿ ಬರ್ತಾರೆ ಅಂತಾ ಫಲಿತಾಂಶದ ಬಳಿಕ ಗೊತ್ತಾಗುತ್ತೆ. ಚುನಾವಣಾ ಫಲಿತಾಂಶ ಸಿದ್ದರಾಮಯ್ಯರ ಸುಳ್ಳು ಆರೋಪಗಳಿಗೆ ಉತ್ತರ ಕೊಡುತ್ತೆ ಎಂದು ಅವರು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ವೇಗೆ ಹೋದ ಅಧಿಕಾರಿಗಳ ಮೇಲಿನ ದಾಳಿಯಿಂದ ನೋವಾಗಿದೆ: ಸಿಎಂ ಡಿಕೆ ಶಿವಕುಮಾರ್

ದೇವಸ್ಥಾನದಲ್ಲಿ ರೀಲ್ ಮಾಡಲು ಹೋದ ಬಾಲಕಿಗೆ ಪೊಲೀಸ್ ಅಧಿಕಾರಿಗಳು ಕ್ಲಾಸ್, Video

ರಾಜ್ಯದಲ್ಲಿ ರೈತ, ಬಡವರ, ಹಿಂದೂ ವಿರೋಧಿ ಸರ್ಕಾರ, 17 ರಂದು ಧರಣಿ ಕೂರಲಿದ್ದೇವೆ ಎಂದ ವಿಜಯೇಂದ್ರ

ಬಿಡದಿ ಟೌನ್‌ಶಿಪ್‌ ಯೋಜನೆಗೆ ತಾತ್ಕಾಲಿಕ ತಡೆ: ಹೋರಾಟಕ್ಕೆ ಕೊನೆಗೂ ಮಣಿದ ಮುಖ್ಯಮಂತ್ರಿ ಡಿಕೆಶಿ

ಮಾತೇ ಬಾರದ ಮಕ್ಕಳನ್ನು ತಾಯಿ ಹೀಗೆ ಬಿಟ್ಟು ಹೋಗೋದಾ Video

ಮುಂದಿನ ಸುದ್ದಿ
Show comments