Webdunia - Bharat's app for daily news and videos

Install App

ಸಿದ್ದರಾಮಯ್ಯಗೆ ಓಪನ್ ಚಾಲೆಂಜ್ ಹಾಕಿದ ಎಂಟಿಬಿ

Webdunia
ಸೋಮವಾರ, 18 ನವೆಂಬರ್ 2019 (10:30 IST)
ಹೊಸಕೋಟೆ : ಮಾಧ್ಯಮಗಳ ಮುಂದೆ ಚರ್ಚೆಗೆ ಬರುವಂತೆ ರಾಜಕೀಯ ಗುರು ಸಿದ್ದರಾಮಯ್ಯ ಅವರಿಗೆ ಅವರ ಶಿಷ್ಯ ಎಂಟಿಬಿ ನಾಗರಾಜ್ ಓಪನ್ ಚಾಲೆಂಜ್ ಹಾಕಿದ್ದಾರೆ.




ಹೊಸಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ 40 ವರ್ಷ ರಾಜಕೀಯದಲ್ಲಿ ದ್ರೋಹ ಮಾಡಿದ್ದಾರೆ. ಸಿದ್ದರಾಮಯ್ಯಗೆ ಮಾಧ್ಯಮಗಳ ಮುಂದೆ ಉತ್ತರ ಕೊಡುತ್ತೇನೆ ಎಂದು ಹೇಳಿದ್ದಾರೆ.


ನಾನು ಹೊಸಕೋಟೆ ಕ್ಷೇತ್ರದಲ್ಲಿ ಗೆಲ್ಲುತ್ತೇನೆ. ಯಾರು ಯಾವ ಸ್ಥಾನದಲ್ಲಿ ಬರ್ತಾರೆ ಅಂತಾ ಫಲಿತಾಂಶದ ಬಳಿಕ ಗೊತ್ತಾಗುತ್ತೆ. ಚುನಾವಣಾ ಫಲಿತಾಂಶ ಸಿದ್ದರಾಮಯ್ಯರ ಸುಳ್ಳು ಆರೋಪಗಳಿಗೆ ಉತ್ತರ ಕೊಡುತ್ತೆ ಎಂದು ಅವರು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆಯ ಮುನ್ಸೂಚನೆ: ಜಿಯಾಂಗ್ಸಿಯಲ್ಲಿ ಚೀನಾ ಪ್ರವಾಹ ಎಚ್ಚರಿಕೆ

ವಿವಾದಿತ ಪಾರ್ಕ್ ತಿದ್ದುಪಡಿ ಮಸೂದೆ ವಾಪಾಸ್‌: ಹೋರಾಟಕ್ಕೆ ಸಿಕ್ಕ ಜಯ ಎಂದ ವಿಜಯೇಂದ್ರ

ಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿ

ಸಮೀಕ್ಷೆಯಲ್ಲಿ ಅಡಚಣೆ, ಗೃಹಜ್ಯೋತಿ ಪರಿಶೀಲನಾ ಗಡುವು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಣೆ

ಕರ್ತವ್ಯದಲ್ಲಿದ್ದ ಪಿಎಸ್‌ಐಗೆ ಕಪಾಳಮೋಕ್ಷ, ಎಂಎಲ್‌ಎ ಸುರೇಶ್ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮುಂದಿನ ಸುದ್ದಿ
Show comments