Webdunia - Bharat's app for daily news and videos

Install App

ಸಿದ್ದರಾಮಯ್ಯಗೆ ಓಪನ್ ಚಾಲೆಂಜ್ ಹಾಕಿದ ಎಂಟಿಬಿ

Webdunia
ಸೋಮವಾರ, 18 ನವೆಂಬರ್ 2019 (10:30 IST)
ಹೊಸಕೋಟೆ : ಮಾಧ್ಯಮಗಳ ಮುಂದೆ ಚರ್ಚೆಗೆ ಬರುವಂತೆ ರಾಜಕೀಯ ಗುರು ಸಿದ್ದರಾಮಯ್ಯ ಅವರಿಗೆ ಅವರ ಶಿಷ್ಯ ಎಂಟಿಬಿ ನಾಗರಾಜ್ ಓಪನ್ ಚಾಲೆಂಜ್ ಹಾಕಿದ್ದಾರೆ.




ಹೊಸಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ 40 ವರ್ಷ ರಾಜಕೀಯದಲ್ಲಿ ದ್ರೋಹ ಮಾಡಿದ್ದಾರೆ. ಸಿದ್ದರಾಮಯ್ಯಗೆ ಮಾಧ್ಯಮಗಳ ಮುಂದೆ ಉತ್ತರ ಕೊಡುತ್ತೇನೆ ಎಂದು ಹೇಳಿದ್ದಾರೆ.


ನಾನು ಹೊಸಕೋಟೆ ಕ್ಷೇತ್ರದಲ್ಲಿ ಗೆಲ್ಲುತ್ತೇನೆ. ಯಾರು ಯಾವ ಸ್ಥಾನದಲ್ಲಿ ಬರ್ತಾರೆ ಅಂತಾ ಫಲಿತಾಂಶದ ಬಳಿಕ ಗೊತ್ತಾಗುತ್ತೆ. ಚುನಾವಣಾ ಫಲಿತಾಂಶ ಸಿದ್ದರಾಮಯ್ಯರ ಸುಳ್ಳು ಆರೋಪಗಳಿಗೆ ಉತ್ತರ ಕೊಡುತ್ತೆ ಎಂದು ಅವರು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments