Webdunia - Bharat's app for daily news and videos

Install App

ಅಪರೇಷನ್ ಕಮಲಕ್ಕೆ ಸಿಎಂಗೆ ಎಂಟಿಬಿ ಹಣವನ್ನು ನೀಡಿದ್ದಾರೆ- ಸಿದ್ದರಾಮಯ್ಯ ಆರೋಪ

Webdunia
ಗುರುವಾರ, 21 ನವೆಂಬರ್ 2019 (10:50 IST)
ಮೈಸೂರು : ಅಪರೇಷನ್ ಕಮಲಕ್ಕೆ ಎಂಟಿಬಿ ಹಣವನ್ನು ನೀಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.



ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಪರೇಷನ್ ಕಮಲದಲ್ಲಿ ಎಂಟಿಬಿ ಹಣವನ್ನು ಪಡೆದಿಲ್ಲ. ಬದಲಿಗೆ ಅವರೇ ಯಡಿಯೂರಪ್ಪಗೆ ಹಣ ನೀಡಿದ್ದಾರೆ. ಹೀಗೆ ಮಾಡಿರುವುದು ಎಂಟಿಬಿ ನಾಗರಾಜ್ ಒಬ್ಬನೇ. ಅದಕ್ಕೆ ಸಿಎಂ ಗೆ ಎಂಟಿಬಿ ನಾಗರಾಜ್ ಮೇಲೆ ಪ್ರೀತಿ ಜಾಸ್ತಿ.  ಎಂಟಿಬಿಯಿಂದ ನಾಗರಾಜ್ ನಿಂದ ನಾನು ಸಾಲವನ್ನ ಪಡೆದಿಲ್ಲ. ಸಾಲವನ್ನು ಪಡೆಯದೆ ನಾನು ಏನನ್ನ ವಾಪಾಸ್ ನೀಡಲಿ ಎಂದು ಸ್ಪಷ್ಟನೆ ನೀಡಿದ್ದಾರೆ.


ಹಾಗೇ ಹಣದಾಸೆಗೆ ಅನರ್ಹ ಶಾಸಕರು ಹೋಗಿದ್ದಾರೆಂದು ಜನರೇ ಚರ್ಚೆ ಮಾಡುತ್ತಿದ್ದಾರೆ. ಪ್ರಚಾರದ ವೇಳೆ ನಾನು ಬರೀ ಪ್ರಶ್ನೆಗಳನ್ನು ಕೇಳುತ್ತಿದ್ದೇನೆ. ಜನರಿಗೆ ಗೊತ್ತಾಗಿದೆ. ಅವರೇ ಉತ್ತರಗಳನ್ನು ಕೊಡುತ್ತಿದ್ದಾರೆ. ಜನರು ಅನರ್ಹರನ್ನು ಸಹಿಸಲ್ಲ, ಅವರನ್ನ ಸೋಲಿಸುತ್ತಾರೆ. ಇವರ ನಯವಿನಯದ ಸುಳ್ಳನ್ನು ಜನರು ನಂಬುವುದಿಲ್ಲ ಎಂದು  ಅನರ್ಹರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments