Daily Horoscope

ಭಾರೀ ಸೋಲಿಗೆ ಕಂಗೆಟ್ಟ ಎಂಟಿಬಿ ನಾಗರಾಜ್ - ಬಿಜೆಪಿ ಮುಖಂಡರಿಗೆ ಹಿಗ್ಗಾ ಮುಗ್ಗಾ ಕ್ಲಾಸ್

Webdunia
ಸೋಮವಾರ, 9 ಡಿಸೆಂಬರ್ 2019 (16:22 IST)
ಉಪ ಚುನಾವಣೆಯ ಸೋಲಿನಿಂದಾಗಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಗರಂ ಆಗಿದ್ದು, ಪಕ್ಷದ ಮುಖಂಡರನ್ನು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆನ್ನಲಾಗುತ್ತಿದೆ.

ಹೊಸಕೋಟೆ ಮತಕ್ಷೇತ್ರದ ಬೈ ಎಲೆಕ್ಷನ್ ನಲ್ಲಿ ಬಿಜೆಪಿ ಅಭ್ಯರ್ಥಿಯಾಗಿರೋ ಎಂಟಿಬಿ ನಾಗರಾಜ್ ಸೋಲು ಕಂಡಿದ್ದಾರೆ. ಸೋಲಿನ ರಿಸಲ್ಟ್ ನೋಡಿ ಕಂಗಾಲಾಗಿದ್ದಾರೆ.

ಹೀಗಾಗಿ ಸೋಲು ಖಚಿತವಾಗುತ್ತಿದ್ದಂತೆಯೇ ಬಿಜೆಪಿ ಮುಖಂಡರನ್ನು ಬಾಯಿಗೆ ಬಂದಂಗೆ ಉಗಿದಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿವೆ.

ಸೋತು ಸುಣ್ಣವಾಗಿರೋ ಎಂಟಿಬಿ ಮನೆಯತ್ತ ಯಾವ ಕಾರ್ಯಕರ್ತ, ಮುಖಂಡರು ಸುಳಿಯದೇ ಇರೋದು ಹಲವು ಅನುಮಾನಗಳಿಗೆ ಕಾರಣವಾಯಿತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments