Webdunia - Bharat's app for daily news and videos

Install App

ಭಾರೀ ಸೋಲಿಗೆ ಕಂಗೆಟ್ಟ ಎಂಟಿಬಿ ನಾಗರಾಜ್ - ಬಿಜೆಪಿ ಮುಖಂಡರಿಗೆ ಹಿಗ್ಗಾ ಮುಗ್ಗಾ ಕ್ಲಾಸ್

Webdunia
ಸೋಮವಾರ, 9 ಡಿಸೆಂಬರ್ 2019 (16:22 IST)
ಉಪ ಚುನಾವಣೆಯ ಸೋಲಿನಿಂದಾಗಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಗರಂ ಆಗಿದ್ದು, ಪಕ್ಷದ ಮುಖಂಡರನ್ನು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆನ್ನಲಾಗುತ್ತಿದೆ.

ಹೊಸಕೋಟೆ ಮತಕ್ಷೇತ್ರದ ಬೈ ಎಲೆಕ್ಷನ್ ನಲ್ಲಿ ಬಿಜೆಪಿ ಅಭ್ಯರ್ಥಿಯಾಗಿರೋ ಎಂಟಿಬಿ ನಾಗರಾಜ್ ಸೋಲು ಕಂಡಿದ್ದಾರೆ. ಸೋಲಿನ ರಿಸಲ್ಟ್ ನೋಡಿ ಕಂಗಾಲಾಗಿದ್ದಾರೆ.

ಹೀಗಾಗಿ ಸೋಲು ಖಚಿತವಾಗುತ್ತಿದ್ದಂತೆಯೇ ಬಿಜೆಪಿ ಮುಖಂಡರನ್ನು ಬಾಯಿಗೆ ಬಂದಂಗೆ ಉಗಿದಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿವೆ.

ಸೋತು ಸುಣ್ಣವಾಗಿರೋ ಎಂಟಿಬಿ ಮನೆಯತ್ತ ಯಾವ ಕಾರ್ಯಕರ್ತ, ಮುಖಂಡರು ಸುಳಿಯದೇ ಇರೋದು ಹಲವು ಅನುಮಾನಗಳಿಗೆ ಕಾರಣವಾಯಿತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಫುಲ್ ಬ್ಯಾಂಡೇಜ್... ಅಪ್ರಾಪ್ತೆಯ ರೇಪ್ ಮಾಡಿದವನಿಗೆ ತಕ್ಕ ಶಾಸ್ತಿ ಮಾಡಿದ ಪೊಲೀಸ್ Video

ತೆಲಂಗಾಣ ಚೆಕ್‌ಪೋಸ್ಟ್‌ನಲ್ಲಿ ಲಂಚಕ್ಕೆ ಕಾಯುತ್ತಿದ್ದ ಅಧಿಕಾರಿಗಳಿಗೆ ಬುದ್ಧಿ ಕಲಿಸಿದ ಲಾರಿ ಡ್ರೈವರ್: Video

ಕನ್ನಡ ಮಾತನಾಡಲು ನಿರಾಕರಿಸಿದ್ದಲ್ಲದೆ ಹೂಡಿಕೆದಾರರಿಗೇ ಆವಾಜ್ ಹಾಕಿದ ಮಹಿಳೆ Video

ಪ್ರವಾಹದಲ್ಲಿ ಸಿಲುಕಿದ್ದ ಯುವಕನ ನೋಡಿ ಆನೆ ಮಾಡಿದ ಕೆಲಸವೇನು ನೋಡಿ video

ಮುಂದಿನ ಸುದ್ದಿ
Show comments