Webdunia - Bharat's app for daily news and videos

Install App

ಮಗನಿಗೆ ಟಿಕೆಟ್ ನೀಡಬೇಕೆಂದು ಪಕ್ಷಕ್ಕೆ ಮನವಿ ಮಾಡಿದ್ದೇನೆಂದ ಎಂಟಿಬಿ.ನಾಗರಾಜ್

Webdunia
ಮಂಗಳವಾರ, 14 ಮಾರ್ಚ್ 2023 (20:11 IST)
ರಾಜ್ಯದಲ್ಲಿ ನಡೆಯುವ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಆಕಾಂಕ್ಷಿಗಳಲ್ಲಿ ಎದೆ ಬಡಿತ ಹೆಚ್ಚಾಗುತ್ತಿದೆ, ಅಭ್ಯರ್ಥಿಗಾಗೀ ತುಂಬಾನೆ ಲಾಬಿಗಳು ಕೂಡ ನಡೆಯುತ್ತಿವೆ, ಈ ನಡುವೆ ರಾಜ್ಯದ ಹೈವೊಲ್ಟೇಜ್ ಕ್ಷೇತ್ರವಾಗಿರುವ ಬೆಂಗಳೂರು ಗ್ರಾಮಾಂತರದ ಹೊಸಕೋಟೆಯಲ್ಲಿ ಸಂಭಾವ್ಯ ಅಭ್ಯರ್ಥಿ ನಿತೀಶ್ ಪುರುಷೋತ್ತಮ್ ಇನ್ನೂ ಅಯ್ಕೆಯೇ ಆಗಿಲ್ಲ ಈಗಾಗಲೇ  ಹೆಲಿಕಾಪ್ಟರ್ ನಲ್ಲಿ ಪುಷ್ಪಾರ್ಚನೆ ಮೂಲಕ ಗೆಟ್ಟಿಗನಬ್ಬೆ ಪಂಚಾಯ್ತಿಗೆ ಕಾರ್ಯಕರ್ತರು ಅದ್ದೂರಿಯಾಗಿ ಬರಮಾಡಿಕೊಂಡರು, ಚುನಾವಣೆಗೂ ಮುನ್ನವೇ ಅಖಾಡ ಕಾವೇರಿದೆ, ಅಪಾರ ಸಂಖ್ಯೆಯಲ್ಲಿನ ಕಾರ್ಯಕರ್ತರು ಇತರೇ ಪಕ್ಷಗಳನ್ನ ತೊರೆದು ಬಿಜೆಪಿ ಸೇರ್ಪಡೆಯಾದರು,  ಇದೇ ಸಂದರ್ಭದಲ್ಲಿ ಅಪ್ಪ ಮಗನಿಗೆ ಕಾರ್ಯಕರ್ತರು ಗದೆ ಮತ್ತು ಬಿಲ್ಲು ಬಾಣ ನೀಡುವ ಅಭಿನಂದಿಸಿದರು, ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತಾನಾಡಿದ ಎಂಟಿಬಿ.ನಾಗರಾಜ್, ಹೊಸಕೋಟೆಗೆ ಮೆಟ್ರೋ ರೈಲು ಮತ್ತು 5ನೇ ಹಂತದ ಕಾವೇರಿ ನೀರನ್ನ ಒದಗಿಸಲು ಸರ್ಕಾರ ಅನುಮೋದಿಸಿದೆ, ಡಿಪಿಆರ್ ಆಗಬೇಕಿದೆಯೆಂದರು ಜೊತೇಗೆ ಹೊಸಕೋಟೆ ಬಿಜೆಪಿ ಅಭ್ಯರ್ಥಿ ಬಗ್ಗೆ ಮಾತಾಡುತ್ತಾ ನನ್ನ ಮಗ ನಿತೀಶ್ ಪುರುಷೋತ್ತಮ್ ಗೆ ನೀಡಬೇಕೆಂದು ಹೈಕಮ್ಯಾಂಡ್ ಗೆ ಆಗ್ರಹಿಸಿದ್ದೇನೆ ಯಾರಿಗೇ ಟಿಕೆಟ್ ಕೊಟ್ರೂ ಗೆಲ್ಲಿಸಿಕೊಂಡು ಬರ್ತೇವೆಂದು ವಿಶ್ವಾಸ ವ್ಯಕ್ತಪಡಿಸಿದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments