Webdunia - Bharat's app for daily news and videos

Install App

ಕೃಷ್ಣಭೈರೇಗೌಡರಿಗೆ ಬುದ್ಧಿಭ್ರಮಣೆಯಾಗಿದೆ- ಎಂಟಿಬಿ ನಾಗರಾಜ್

Webdunia
ಸೋಮವಾರ, 14 ಅಕ್ಟೋಬರ್ 2019 (11:54 IST)
ಬೆಂಗಳೂರು : ಕಾಂಗ್ರೆಸ್ ನಾಯಕರ ಅಸಂಬದ್ಧ ಹೇಳಿಕೆಗೆ ಅನರ್ಹ ಶಾಸಕ ಎಂಟಿಬಿ ನಾಗ್ ರಾಜ್ ಕಿಡಿಕಾರಿದ್ದಾರೆ.




ಒಂದು ಮತಕ್ಕೆ ಎಂಟಿಬಿ 7 ಸಾವಿರ ನೀಡಿದ್ದಾರೆ ಎಂದು ಕೃಷ್ಣಭೈರೇಗೌಡರ ಆರೋಪಕ್ಕೆ ಗುಡುಗಿದ ಎಂಟಿಬಿ ನಾಗ್ ರಾಜ್, ಕೃಷ್ಣಭೈರೇಗೌಡರಿಗೆ ಮಂತ್ರಿ ಸ್ಥಾನ ಕಳೆದುಕೊಂಡು ಬುದ್ಧಿಭ್ರಮಣೆಯಾಗಿದೆ. ಆದಕಾರಣ ಹೀಗೆ ಹೇಳುತ್ತಿದ್ದಾರೆ. ಅವರು ಸಾಕ್ಷಿ ಸಮೇತ ಅದನ್ನು ಪ್ರೂ ಮಾಡಲಿ ಎಂದು  ಸಿಡಿದಿದ್ದಾರೆ.


ಅಲ್ಲದೇ ಮಧ್ಯಂತರ ಚುನಾವಣೆ ಬರುತ್ತೆ ಎಂದು ಸಿದ್ದರಾಮಯ್ಯ ಅವರು ಅನಗತ್ಯವಾಗಿ ಹಗಲು ಕನಸು ಕಾಣುತ್ತಿದ್ದಾರೆ. ನನ್ನ ಕ್ಷೇತ್ರದಲ್ಲಿ ಯಾರು ನನ್ನನ್ನು ಸೋಲಿಸಲು ಸಾಧ್ಯವಿಲ್ಲ. ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಗುವ ಭರವಸೆ ಇದೆ  ಎಂದು ಸಿದ್ದರಾಮಯ್ಯ ಅವರಿಗೆ ನೇರವಾಗಿ ಟಾಂಗ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಲಪಾಡ್‌, ಸಿಎಂ ಡಿಕೆ ಶಿವಕುಮಾರ್ ದಂಪತಿ, ಕಿಚ್ಚ ಸುದೀಪ್ ಭಾಗಿ

ರಕ್ಷಣೆ ನೀಡಬೇಕಿದ್ದ ಸಿಐಎಸ್‌ಎಫ್‌ ಸಿಬ್ಬಂದಿಯ ಕಾಲರ್ ಹಿಡಿದ ಪ್ರಯಾಣಿಕರು, ನಿಜವಾದ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ, Video

ಸಂಸ್ಥೆ ಎಷ್ಟೇ ದೊಡ್ಡದಾಗಿದ್ದರೂ, ಯಾವುದೇ ವಿನಾಯಿತಿ ನೀಡುವ ಪ್ರಶ್ನೆಯೇ ಇಲ್ಲ

ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಹಸು, ನವಿಲುಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ: ವಿಡಿಯೊ ವೈರಲ್‌

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಮುಂದಿನ ಸುದ್ದಿ
Show comments