Webdunia - Bharat's app for daily news and videos

Install App

ಕೃಷ್ಣಭೈರೇಗೌಡರಿಗೆ ಬುದ್ಧಿಭ್ರಮಣೆಯಾಗಿದೆ- ಎಂಟಿಬಿ ನಾಗರಾಜ್

Webdunia
ಸೋಮವಾರ, 14 ಅಕ್ಟೋಬರ್ 2019 (11:54 IST)
ಬೆಂಗಳೂರು : ಕಾಂಗ್ರೆಸ್ ನಾಯಕರ ಅಸಂಬದ್ಧ ಹೇಳಿಕೆಗೆ ಅನರ್ಹ ಶಾಸಕ ಎಂಟಿಬಿ ನಾಗ್ ರಾಜ್ ಕಿಡಿಕಾರಿದ್ದಾರೆ.




ಒಂದು ಮತಕ್ಕೆ ಎಂಟಿಬಿ 7 ಸಾವಿರ ನೀಡಿದ್ದಾರೆ ಎಂದು ಕೃಷ್ಣಭೈರೇಗೌಡರ ಆರೋಪಕ್ಕೆ ಗುಡುಗಿದ ಎಂಟಿಬಿ ನಾಗ್ ರಾಜ್, ಕೃಷ್ಣಭೈರೇಗೌಡರಿಗೆ ಮಂತ್ರಿ ಸ್ಥಾನ ಕಳೆದುಕೊಂಡು ಬುದ್ಧಿಭ್ರಮಣೆಯಾಗಿದೆ. ಆದಕಾರಣ ಹೀಗೆ ಹೇಳುತ್ತಿದ್ದಾರೆ. ಅವರು ಸಾಕ್ಷಿ ಸಮೇತ ಅದನ್ನು ಪ್ರೂ ಮಾಡಲಿ ಎಂದು  ಸಿಡಿದಿದ್ದಾರೆ.


ಅಲ್ಲದೇ ಮಧ್ಯಂತರ ಚುನಾವಣೆ ಬರುತ್ತೆ ಎಂದು ಸಿದ್ದರಾಮಯ್ಯ ಅವರು ಅನಗತ್ಯವಾಗಿ ಹಗಲು ಕನಸು ಕಾಣುತ್ತಿದ್ದಾರೆ. ನನ್ನ ಕ್ಷೇತ್ರದಲ್ಲಿ ಯಾರು ನನ್ನನ್ನು ಸೋಲಿಸಲು ಸಾಧ್ಯವಿಲ್ಲ. ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಗುವ ಭರವಸೆ ಇದೆ  ಎಂದು ಸಿದ್ದರಾಮಯ್ಯ ಅವರಿಗೆ ನೇರವಾಗಿ ಟಾಂಗ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments