Webdunia - Bharat's app for daily news and videos

Install App

ಡಿಕೆಶಿ ಚುನಾವಣೆ ಅಖಾಡಕ್ಕೆ ಬರಲಿ ಎಂದ ಎಂಟಿಬಿ

Webdunia
ಸೋಮವಾರ, 28 ಅಕ್ಟೋಬರ್ 2019 (19:53 IST)
ಅನರ್ಹ ಶಾಸಕ ಎಂಟಿಬಿ ನಾಗರಾಜ್ ಮಾಜಿ ಸಚಿವ ಡಿಕೆ ಶಿವಕುಮಾರ್ ಗೆ ಉಪಚುನಾವಣೆ ಕಣಕ್ಕೆ ಪಂಥಾಹ್ವಾನ ನೀಡಿದ್ದಾರೆ.

ಮೈತ್ರಿ ಸರಕಾರ ಪತನವಾಗುತ್ತಿದ್ದ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ನಮ್ಮ-ನಿಮ್ಮ ಭೇಟಿ ಚುನಾವಣೆ ರಣರಂಗದಲ್ಲಿ ಅಂತ ಹೇಳಿಕೆ ನೀಡಿದ್ದರು. ಈಗ ಜೈಲಿನಿಂದ ಜಾಮೀನಿನ ಮೇಲೆ ಹೊರ ಬಂದಿರುವ ಮಾಜಿ ಸಚಿವ ಡಿಕೆ ಶಿವಕುಮಾರ್  ಅವರನ್ನು ಹೊಸಕೋಟೆಯ ಚುನಾವಣೆ ರಣರಂಗಕ್ಕೆ ಸ್ವಾಗತಿಸುತ್ತೇನೆ.

ಹೀಗಂತ ಹೊಸಕೋಟೆಯ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಹೇಳಿದ್ದಾರೆ.

ಇನ್ನು, ಸಿಎಂ ಬಿ.ಎಸ್.ಯಡಿಯೂರಪ್ಪರನ್ನು ಭೇಟಿ ಮಾಡಿದ ಎಂಟಿಬಿ, ಉಪ ಚುನಾವಣೆ ಕುರಿತು ಸುದೀರ್ಘ ಚರ್ಚೆ ನಡೆಸಿದ್ದಾರೆ.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments