MTBರನ್ನು ವಿಚಾರಣೆ ಮಾಡಬೇಕು-ಎಂ.ಬಿ.ಪಾಟೀಲ್

Webdunia
ಶನಿವಾರ, 29 ಅಕ್ಟೋಬರ್ 2022 (17:29 IST)
ಎಂಟಿಬಿ ನಾಗರಾಜ್ ಹೇಳಿಕೆಯ ವಿಡಿಯೋ ವೈರಲ್ ವಿಚಾರವಾಗಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೊದಲು ಸಚಿವ ಎಂಟಿಬಿ ನಾಗರಾಜ್​​ರನ್ನ ವಿಚಾರಣೆಗೊಳಪಡಿಸಬೇಕು. ನೇಮಕಾತಿ, ವರ್ಗಾವಣೆಗೆ ಹಣ ಪಡೆಯುವುದು ಸರಿಯಾದ ಕ್ರಮವಲ್ಲ. ನಾನೂ ಕೂಡ ಗೃಹ ಸಚಿವನಾಗಿದ್ದೆ. ನಾನಿದ್ದಾಗ ಒಂದೇ ಒಂದು ಆರೋಪ ಬಂದಿರಲಿಲ್ಲ. ಸಚಿವರೂ ಅಂದರೆ ಸರ್ಕಾರ ಕಮಿಷನ್ ಸರ್ಕಾರ ಎನ್ನುವುದಕ್ಕೆ ಸರ್ಕಾರವೇ ಪ್ರೂಫ್ ಕೊಟ್ಟಂತಾಗಿದೆ. ಸಚಿವರೇ ಸ್ಪಷ್ಟನೆ ಕೊಟ್ಟಂತಾಗಿದೆ. ಜನರ ಮೇಲೆ ಇದು ರಿಫ್ಲೆಕ್ಟ್ ಆಗುತ್ತೆ. ಎಂಟಿಬಿ ನಾಗರಾಜ್ ಹೇಳಿಕೆ ಬಗ್ಗೆ ತನಿಖೆ ಆಗಲಿ. ಹಣ ಪಡೆದು ವರ್ಗಾವಣೆ ಮಾಡಿರುವುದು ಅಕ್ಷಮ್ಯ ಅಪರಾಧ. ಸಚಿವರನ್ನ ಕರೆದು ತನಿಖೆ ನಡೆಸಬೇಕು. ಎಂಟಿಬಿ ನಾಗರಾಜ್ ಸರ್ಕಾರದ ಭಾಗವಾಗಿರುವವರು. ಅವರಿಂದ ಏನು ಮಾಹಿತಿ ಇದೆ ಎಂಬುದನ್ನ ತಿಳಿದುಕೊಳ್ಳಬೇಕು. ಇದು ಕಮಿಷನ್ ಸರ್ಕಾರ ಅನ್ನೋದಕ್ಕೆ ಸಚಿವರ ಹೇಳಿಕೆಯೇ ಸಾಕ್ಷಿಯಾಗಿದೆ. ಮಾಧುಸ್ವಾಮಿ ಕೂಡ ಸರ್ಕಾರ ನಡೆಯುತ್ತಿಲ್ಲ ಎಂದು ಹೇಳಿದ್ದಾರೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲಾ ಬಾಲಕಿಯರಿಗೆ ಮುಟ್ಟಿನ ಕಪ್‌, ಶಿಕ್ಷಕರಿಗೆ, ತಾಯಂದಿರಿಗೆ ತರಬೇತಿಗೆ ಸರ್ಕಾರ ನಿರ್ಧಾರ

ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣಕ್ಕೆ ರಾಜ್ಯಪಾಲರು ನಿರಾಕರಣೆ ಮಾಡಲು ಇದೇ ಕಾರಣ

ಹೈದರಾಬಾದ್‌ನಲ್ಲಿ 100 ಬೀದಿ ನಾಯಿಗಳಿಗೆ ವಿಷ ಹಾಕಿ ಹತ್ಯೆ, ಪ್ರಕರಣ ದಾಖಲು

ಪೋಕ್ಸೋ ಸಂತ್ರಸ್ತೆಯ ಹೆಸರು ಬಹಿರಂಗ, ಕ್ಷಮೆಯಾಚಿಸಿದ ಶ್ರೀರಾಮುಲು

Sabarimala gold loss case: ಬಂಧಿತ ಬೆಂಗಳೂರಿನ ಉದ್ಯಮಿಗೆ ಸ್ವಲ್ಪ ರಿಲ್ಯಾಕ್ಸ್‌

ಮುಂದಿನ ಸುದ್ದಿ
Show comments