Webdunia - Bharat's app for daily news and videos

Install App

ಎಂಟಿಬಿ V/S ಶರತ್ ಟಾಕ್ ವಾರ್

Webdunia
ಶುಕ್ರವಾರ, 21 ಅಕ್ಟೋಬರ್ 2022 (18:30 IST)
ಸಚಿವ ಎಂ.ಟಿ.ಬಿ ನಾಗರಾಜ್ ಮತ್ತು ಶಾಸಕ ಶರತ್ ಬಚ್ಚೇಗೌಡ ನಡುವೆ ಟಾಕ್ ವಾರ್ ಮುಂದುವರೆದಿದೆ. ಶಾಸಕ ಶರತ್ ಬಚ್ಚೇಗೌಡ ವಿರುದ್ಧ ಸ್ಮಶಾನ ಜಾಗ ಒತ್ತುವರಿ ಆರೋಪ ಕೇಳಿಬಂದಿದೆ. ತೆನೆಯೂರು ಗ್ರಾಮದ ಸ್ಮಶಾನ ಜಾಗ ಶಾಸಕರ ಹೆಸರಿನಲ್ಲಿದೆ ಎಂದು ಎಂ.ಟಿ.ಬಿ ನಾಗರಾಜ್ ಆರೋಪಿಸಿದ್ದಾರೆ. ಈ ಆರೋಪಕ್ಕೆ ಶಾಸಕ ಶರತ್​ ಬಚ್ಚೇಗೌಡ ತಿರುಗೇಟು ನೀಡಿದ್ದಾರೆ. ಕೋರ್ಟ್​​ಗೆ ಹೋಗುವುದು ನ್ಯಾಯ ಕೇಳಲು, ಅನ್ಯಾಯ ಮಾಡಿ ಹೋಗಿಲ್ಲ. ಆಪರೇಷನ್ ಕಮಲದ ಸಮಯದಲ್ಲಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ಯಾಕೆ..? ಎಂ.ಟಿ.ಬಿ ನಾಗರಾಜ್ ಅಧಿಕಾರಿಗಳನ್ನ ದುರುಪಯೋಗ ಪಡಿಸಿಕೊಳ್ತಿದ್ದಾರೆ. ತೆನೆಯೂರು ಗ್ರಾಮದ ಸರ್ವೇ ನಂ.20ರಲ್ಲಿ 4 ಎಕರೆ ಸ್ಮಶಾನ ಜಾಗ ಇದೆ. ರಾಜಕಾಲುವೆ ಒತ್ತುವರಿ ಮಾಡಿ ಬಾಗ್ಮನೆ ಟೆಕ್ ಪಾರ್ಕ್ ನಿರ್ಮಾಣ ಮಾಡಿದ್ದಾರೆ. ಕೆಡವಲು ಬಂದ ಅಧಿಕಾರಿಗಳನ್ನ ತಡೆದಿದ್ದು ಯಾಕೆ..? ಮೊದಲು ಅದಕ್ಕೆ ಉತ್ತರ ನೀಡಲಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments