Webdunia - Bharat's app for daily news and videos

Install App

ಮುಡಾ ಭ್ರಷ್ಟಾಚಾರ ಮತ್ತೆ ಬಯಲು: 50:50 ಸೈಟು ಅನುಪಾತ ರದ್ದತಿ ನಿರ್ಧಾರದ ಬೆನ್ನಲ್ಲೇ ಕಡತಗಳೇ ನಾಪತ್ತೆ

Krishnaveni K
ಶನಿವಾರ, 9 ನವೆಂಬರ್ 2024 (10:40 IST)
ಮೈಸೂರು: ಮುಡಾದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ ಎಂಬುದಕ್ಕೆ ಮತ್ತೊಂದು ನಿದರ್ಶನ ಸಿಕ್ಕಿದೆ. ಮುಡಾದಲ್ಲಿ 50:50 ಅನುಪಾತದಲ್ಲಿ ಸೈಟು ಹಂಚಿಕೆ ನಿಯಮ ವಾಪಸ್ ಪಡೆಯಲು ನಿರ್ಧರಿಸಿದ ಬೆನ್ನಲ್ಲೇ ಕಡತಗಳೇ ನಾಪತ್ತೆಯಾಗಿದೆ.

ಮೊನ್ನೆಯಷ್ಟೇ ಸಭೆ ನಡೆಸಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮಂಡಳಿ ವಿವಾದಗಳ ಹಿನ್ನಲೆಯಲ್ಲಿ 50:50 ಅನುಪಾತದಲ್ಲಿ ನೀಡಲಾಗಿದ್ದ ಸೈಟುಗಳನ್ನೇ ಹಿಂಪಡೆಯಲು ನಿರ್ಧಾರ ಮಾಡಿತ್ತು. ಆದರೆ ಈಗ 50:50 ಅನುಪಾತದಲ್ಲಿ ನೀಡಲಾಗಿದ್ದ ಸೈಟುಗಳಿಗೆ ಸಂಬಂಧಿಸಿದ ಕಡತಗಳೇ ನಾಪತ್ತೆಯಾಗಿರುವ ಅಂಶ ಬೆಳಕಿಗೆ ಬಂದಿದೆ.

ಮುಡಾ ಸಭೆಯಲ್ಲೇ ಕೆಲವು ಅಧಿಕಾರಿಗಳು ಈ ಬಗ್ಗೆ ಅಸಹಾಯಕತೆ ತೋಡಿಕೊಂಡಿದ್ದಾರೆ ಎನ್ನಲಾಗಿದೆ. ಹಿಂದಿನ ಆಯುಕ್ತರು, ಅಧಿಕಾರಿಗಳು ಕಡತಗಳನ್ನೇ ನಾಶಪಡಿಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಅಧಿಕಾರಿಗಳು ಹೇಳಿದ ಮಾತಿಗೆ ಜನಪ್ರತಿನಿಧಿಗಳೇ ಬೆಚ್ಚಿಬಿದ್ದಿದ್ದಾರೆ.

ಈಗಾಗಲೇ 50:50 ಅನುಪಾತದಲ್ಲಿ ಸೈಟು ಪಡೆದುಕೊಂಡವರಿಗೆ ಎಲ್ಲಿ ತಮ್ಮ ಸೈಟು ಕಳೆದುಹೋಗುತ್ತದೋ ಎಂಬ ಟೆನ್ಷನ್ ಶುರುವಾಗಿದೆ. ಇದೀಗ ಕಡತಗಳು ನಾಪತ್ತೆಯಾಗಿರುವ ವಿಚಾರ ಕೇಳಿದರೆ ಮುಡಾದಲ್ಲಿ ಎಷ್ಟರಮಟ್ಟಿಗೆ ಭ್ರಷ್ಟಾಚಾರ ನಡೆದಿರಬಹುದು ಎಂಬುದು ಕನ್ ಫರ್ಮ್ ಆಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಲಪಾಡ್‌, ಸಿಎಂ ಡಿಕೆ ಶಿವಕುಮಾರ್ ದಂಪತಿ, ಕಿಚ್ಚ ಸುದೀಪ್ ಭಾಗಿ

ರಕ್ಷಣೆ ನೀಡಬೇಕಿದ್ದ ಸಿಐಎಸ್‌ಎಫ್‌ ಸಿಬ್ಬಂದಿಯ ಕಾಲರ್ ಹಿಡಿದ ಪ್ರಯಾಣಿಕರು, ನಿಜವಾದ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ, Video

ಸಂಸ್ಥೆ ಎಷ್ಟೇ ದೊಡ್ಡದಾಗಿದ್ದರೂ, ಯಾವುದೇ ವಿನಾಯಿತಿ ನೀಡುವ ಪ್ರಶ್ನೆಯೇ ಇಲ್ಲ

ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಹಸು, ನವಿಲುಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ: ವಿಡಿಯೊ ವೈರಲ್‌

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಮುಂದಿನ ಸುದ್ದಿ
Show comments