Webdunia - Bharat's app for daily news and videos

Install App

ಮುಡಾ ಹಗರಣದ ಅಂತಿಮ ವರದಿ ಐಜಿಪಿಗೆ ಸಲ್ಲಿಕೆ, ವಾರದೊಳಗೆ ನ್ಯಾಯಾಲಯಕ್ಕೆ ಸಲ್ಲಿಕೆ ಸಾಧ್ಯತೆ

Sampriya
ಬುಧವಾರ, 12 ಫೆಬ್ರವರಿ 2025 (19:48 IST)
ಬೆಂಗಳೂರು:  ಮುಡಾ ಹಗರಣದ ತನಿಖೆ ನಡೆಸುತ್ತಿರುವ ಲೋಕಾಯಕ್ತ ಪೊಲೀಸರು ತನಿಖೆಯನ್ನು ಈಗಾಗಲೇ ಮುಕ್ತಾಯಗೊಳಿಸಿದ್ದು, ಈ ವಾರದೊಳಗೆ ಅಂತಿಮ ವರದಿಯನ್ನು  ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಿದ್ದಾರೆ.

ಈ ಮುನ್ನ ತನಿಖೆ ನಡೆಸಿದ ತನಿಖಾಧಿಕಾರಿ ಎಸ್‌ಪಿ ಉದೇಶ್, ತನ್ನ ಹಿರಿಯ ಅಧಿಕಾರಿಗಳಾದ ಐಜಿಪಿ ಸುಬ್ರಹ್ಮಣ್ಣೇಶ್ವರ ರಾವ್ ಮತ್ತು ಎಡಿಜಿಪಿ ಮನೀಶ್ ಕರ್ಬೀಕರ್‌ಗೆ ವರದಿಯ ಪ್ರತ್ಯೇಕ ಪ್ರತಿ ಸಲ್ಲಿಸಿದ್ದಾರೆ.

ವರದಿ ಪರಿಶೀಲಿಸಿ, ಇದುವರೆಗೆ ನಡೆದಿರುವ ತನಿಖೆಯ ಸರಿ-ತಪ್ಪುಗಳ ಪರಿಶೀಲನೆ ಮಾಡಲಿರುವ ಹಿರಿಯ ಅಧಿಕಾರಿಗಳು, ಮತ್ತೆ ಲೋಕಾಯುಕ್ತ ಎಸ್‌ಪಿ ಉದೇಶ್‌ಗೆ ಕೋರ್ಟ್‌ಗೆ ವರದಿ ಸಲ್ಲಿಕೆ ಮಾಡಲು ಸೂಚಿಸಲಿದ್ದಾರೆ.

ಸಿಕ್ಕಿರುವ ಮಾಹಿತಿ ಪ್ರಕಾರ, ಇದೇ ವಾರದ ಅಂತ್ಯದೊಳಗೆ ಮುಡಾ ಹಗರಣದ ಅಂತಿಮ ವರದಿಯನ್ನು ಜನಪ್ರತಿನಿಧಿಗಳ ನ್ಯಾಯಾಲಯದ ಮುಂದೆ ಸಲ್ಲಿಕೆ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments