ಅಳೆದು ತೂಗಿ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲು: ಎಫ್ಐಆರ್ ವಿವರ ಇಲ್ಲಿದೆ

Sampriya
ಶುಕ್ರವಾರ, 27 ಸೆಪ್ಟಂಬರ್ 2024 (16:06 IST)
ಮೈಸೂರು:  ಮುಡಾ ಹಗರಣದಲ್ಲಿ ಕೊನೆಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಸಿದ್ದರಾಮಯ್ಯ ಅವರೇ ಪ್ರಕರಣದ ಎ1 ಆರೋಪಿಯಾಗಿದ್ದು, ಅವರ ಪತ್ನಿ ಪಾರ್ವತಿ ಅವರು ಎ2 ಆರೋಪಿಯಾಗಿದ್ದಾರೆ.

ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿ ಹೈಕೋರ್ಟ್ ತೀರ್ಪಿನ ಬಳಿಕ ಇದೀಗ ಸಿದ್ದರಾಮಯ್ಯ ಹಾಗೂ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.  ಸಿದ್ದರಾಮಯ್ಯ ಭಾಮೈದ ಮಲ್ಲಿಕಾರ್ಜುನಸ್ವಾಮಿ ಎ3, ಭೂ ಮಾಲೀಕ ದೇವರಾಜು ಎ4 ಹಾಗೂ ಇತರರ ಮೇಲೆ ದಾಖಲಾಗಿದೆ.  ಕೋರ್ಟ್ ಆದೇಶದಂತೆ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಾಗಿದೆ. ಮೈಸೂರು ಲೋಕಾಯುಕ್ತ ಎಸ್‌ಪಿ ಅವರು ಪ್ರಕರಣ ದಾಖಲಿಸಿಕೊಂಡಿದ್ದಾರೆ.  

ದೂರುದಾರರು ನ್ಯಾಯಾಲಯಕ್ಕೆ ನೀಡಿದ ಮಾಹಿತಿಯಂತೆ, ಯಾವುದನ್ನು ಕಡೆಗಣಿಸಿದೆ ಎಲ್ಲ ಅಂಶಗಳನ್ನು ಸೇರಿಸಿಕೊಂಡು ಇದೀಗ ಎಫ್‌ಐಆರ್ ದಾಖಲಾಗಿದೆ. ತನಿಖೆ ವೇಳೆ ಪ್ರಕರಣದಲ್ಲಿ ಆರೋಪಿಗಳ ಪಾತ್ರದ ಮೇಲೆ ಅವರ ಸ್ಥಾನ ಬದಲಾಗುವ ಸಾಧ್ಯತೆಯಿದೆ.

ಸಿದ್ದರಾಮಯ್ಯ ಅವರ 40 ವರ್ಷದ ಸುದೀರ್ಘ ರಾಜಕೀಯ ಜೀವನದಲ್ಲಿ ಇದೀಗ ಅವರ ವಿರುದ್ಧ ಮೊದಲ ಪ್ರಕರಣ ದಾಖಲಾಗಿದೆ. ಮೊದಲ ಭಾರೀ ಗಂಭೀರ ಸೆಕ್ಷನ್‌ ಅಡಿಯಲ್ಲಿ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments