Webdunia - Bharat's app for daily news and videos

Install App

ಮುಡಾ ಹಗರಣ: ಇಡಿ ವಿಚಾರಣೆ ವೇಳೆ ಮತ್ತಿಬ್ಬರು ಸಚಿವರ ಹೆಸರು ಬಹಿರಂಗ

Krishnaveni K
ಶುಕ್ರವಾರ, 15 ನವೆಂಬರ್ 2024 (11:19 IST)
ಬೆಂಗಳೂರು: ಮುಡಾ ಹಗರಣ ವಿಚಾರವಾಗಿ ಇಡಿ ತನಿಖೆ ಚುರುಕುಗೊಂಡಿದ್ದು, ಅಧಿಕಾರಗಳ ವಿಚಾರಣೆಯ ವೇಳೆ ಮತ್ತಿಬ್ಬರು ಸಚಿವರ ಹೆಸರುಗಳು ಬಯಲಿಗೆ ಬಂದಿವೆ ಎನ್ನಲಾಗುತ್ತಿದೆ.

ಮುಡಾದಲ್ಲಿ ಸಾವಿರಾರು ಕೋಟಿ ರೂ. ಅಕ್ರಮ ನಡೆದಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಇಡಿ ತೀವ್ರ ವಿಚಾರಣೆ ನಡೆಸುತ್ತಿದೆ. ಸಿಎಂ ಸಿದ್ದರಾಮಯ್ಯ ಆಪ್ತರನ್ನು ಇಡಿ ತನಿಖೆಗೊಳಪಡಿಸಿದೆ. ಸಿಎಂ ಸಿದ್ದರಾಮಯ್ಯಗೂ ಸದ್ಯದಲ್ಲೇ ವಿಚಾರಣೆಗೆ ಸಮನ್ಸ್ ನೀಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಈ ನಡುವೆ ಇಡಿ ವಿಚಾರಣೆಯಲ್ಲಿ ಅಧಿಕಾರಿಗಳು ಮತ್ತಿಬ್ಬರು ಸಚಿವರ ಹೆಸರು ಬಾಯ್ಬಿಟ್ಟಿದ್ದಾರೆ ಎಂದು ಖಾಸಗಿ ವಾಹಿನಿಯೊಂದು ವರದಿ ಮಾಡಿದೆ. 50:50 ಅನುಪಾತದ ಸೈಟು ಹಂಚಿಕೆ ವಿಚಾರದಲ್ಲಿ ಮತ್ತಿಬ್ಬರು ಸಚಿವರು ಪ್ರಭಾವ ಬೀರಿದ್ದಾರೆ ಎಂದು ಅಧಿಕಾರಿಗಳೇ ಬಾಯ್ಬಿಟ್ಟಿದ್ದಾರಂತೆ.

ಇದೀಗ ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದು, ಮುಡಾ ಅಧಿಕಾರಿಗಳು ಹೇಳಿದಂತೆ ಪ್ರಭಾವೀ ಸಚಿವರಿಬ್ಬರ ಪಾತ್ರದ ಬಗ್ಗೆ ದಾಖಲೆಗಳು ಸಿಕ್ಕರೆ ಅವರನ್ನೂ ವಿಚಾರಣೆಗೆ ಕರೆಸಿಕೊಳ್ಳುವ ಸಾಧ್ಯತೆಯಿದೆ. ಆದರೆ ಈ ಇಬ್ಬರು ಸಚಿವರು ಯಾರು ಎಂಬುದು ಬಹಿರಂಗವಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಯುವಕನ ಹತ್ಯೆ ಪ್ರಕರಣ: ದ.ಕನ್ನಡ ಜಿಲ್ಲೆಯಲ್ಲಿ ಮೂರು ದಿನ ನಿಷೇಧಾಜ್ಞೆ

Operation Sindoor: ಐಪಿಎಲ್‌ ಫೈನಲ್‌ನಲ್ಲಿ ಗೌರವಕ್ಕೆ ಒಳಗಾಗುವ ಮೂವರು ದೇಶದ ಅಧಿಕಾರಿಗಳು ಇವರೇ

ರಾಜ್ಯದಲ್ಲಿ ಕೊತ್ವಾಲ್‌ ಶಿಷ್ಯಂದಿರು ವಿಜೃಂಭಿಸುತ್ತಿದ್ದಾರೆ: ಜೆಡಿಎಸ್‌

ಪಾಕಿಸ್ತಾನ ಪರ ಬೇಹುಗಾರಿಕೆ: ಪಾಕ್‌ರೊಂದಿಗಿನ ಜ್ಯೋತಿ ಮಲ್ಹೋತ್ರಾ ಲಿಂಗ್ ಕೇಳಿದ್ರೆ ದಂಗಾಗ್ತೀರಾ

ಕನ್ನಡ ಭಾಷೆಗೆ ಅಪಮಾನ ಮಾಡದಿರಿ, ಇದನ್ನು ಸಹಿಸಲು ಅಸಾಧ್ಯ: ಸಿಟಿ ರವಿ

ಮುಂದಿನ ಸುದ್ದಿ
Show comments