Webdunia - Bharat's app for daily news and videos

Install App

ಮುದ್ದಹನುಮೇಗೌಡ ನಾಮಪತ್ರ ವಾಪಸ್ ?

Webdunia
ಶುಕ್ರವಾರ, 29 ಮಾರ್ಚ್ 2019 (13:06 IST)
ತುಮಕೂರು ಕ್ಷೇತ್ರದಲ್ಲಿ ಕೈ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಮುದ್ದಹನುಮೇಗೌಡ ತಮ್ಮ ನಾಮಪತ್ರ ವಾಪಸ್ ಹಿಂಪಡೆಯುವುದು ಬಹುತೇಕ ಪಕ್ಕಾ ಆದಂತಿದೆ.

ನಾಮಪತ್ರ ಹಿಂಪಡೆಯುವಂತೆ  ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ. ತುಮಕೂರು ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಮುದ್ದಹನುಮೇಗೌಡಗೆ ಹೇಳಿರುವ ರಾಹುಲ್ ಸೂಚನೆಗೆ ಮುದ್ದಹನುಮೇಗೌಡ ಸಹಮತ ವ್ಯಕ್ತಪಡಿಸುತ್ತಾರಾ ಎನ್ನೋದು ಕುತೂಹಲ ಮೂಡಿಸಿದೆ.

ನಿಮಗೆ ಕ್ಷೇತ್ರ ತಪ್ಪಿಸುವ ಯಾವ ಉದ್ದೇಶವು ಇರಲಿಲ್ಲ. ರಾಷ್ಟ್ರೀಯ ಮಟ್ಟದ ದೃಷ್ಟಿಯಿಂದ ಕೆಲವೊಂದು ತೀರ್ಮಾನ ಮಾಡಬೇಕಾಯಿತು. ಪಕ್ಷದ ಹಿತದೃಷ್ಟಿಯಿಂದಷ್ಟೇ ತುಮಕೂರು ಕ್ಷೇತ್ರವನ್ನ ಜೆಡಿಎಸ್‌ ಗೆ ಬಿಟ್ಟುಕೊಟ್ಟಿದ್ದೇವೆ. ಯಾವ ಕಾರಣಕ್ಕೂ ನಿಮನ್ನ ಕಡೆಗಣಿಸುವುದಿಲ್ಲ. ಸೂಕ್ತ‌ ಕಾಲದಲ್ಲಿ ಸೂಕ್ತ ಸ್ಥಾನಮಾನ ನೀಡುವುದಾಗಿ ಭರವಸೆಯನ್ನು
ರಾಹುಲ್ ಗಾಂಧಿಯಿಂದ ಮುದ್ದಹನುಮೇಗೌಡ ಅವ್ರಿಗೆ ನೀಡಲಾಗಿದೆ ಎನ್ನಲಾಗಿದೆ.

ರಾಹುಲ್ ಜೊತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಕೂಡ ಚರ್ಚೆ ನಡೆಸಿದ್ದಾರೆ. ರಾಜ್ಯ ನಾಯಕರ ಮಾತಿಗೆ ಸೊಪ್ಪು ಹಾಕದ ಮುದ್ದಹನುಮೇಗೌಡ ‌ಕೊನೆಗೂ ‌ಪಟ್ಟು ಸಡಿಲಿಸಿದ್ದಾರೆ ಎನ್ನಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments