ಮುದ್ದಹನುಮೇಗೌಡ ನಾಮಪತ್ರ ವಾಪಸ್ ?

Webdunia
ಶುಕ್ರವಾರ, 29 ಮಾರ್ಚ್ 2019 (13:06 IST)
ತುಮಕೂರು ಕ್ಷೇತ್ರದಲ್ಲಿ ಕೈ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಮುದ್ದಹನುಮೇಗೌಡ ತಮ್ಮ ನಾಮಪತ್ರ ವಾಪಸ್ ಹಿಂಪಡೆಯುವುದು ಬಹುತೇಕ ಪಕ್ಕಾ ಆದಂತಿದೆ.

ನಾಮಪತ್ರ ಹಿಂಪಡೆಯುವಂತೆ  ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ. ತುಮಕೂರು ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಮುದ್ದಹನುಮೇಗೌಡಗೆ ಹೇಳಿರುವ ರಾಹುಲ್ ಸೂಚನೆಗೆ ಮುದ್ದಹನುಮೇಗೌಡ ಸಹಮತ ವ್ಯಕ್ತಪಡಿಸುತ್ತಾರಾ ಎನ್ನೋದು ಕುತೂಹಲ ಮೂಡಿಸಿದೆ.

ನಿಮಗೆ ಕ್ಷೇತ್ರ ತಪ್ಪಿಸುವ ಯಾವ ಉದ್ದೇಶವು ಇರಲಿಲ್ಲ. ರಾಷ್ಟ್ರೀಯ ಮಟ್ಟದ ದೃಷ್ಟಿಯಿಂದ ಕೆಲವೊಂದು ತೀರ್ಮಾನ ಮಾಡಬೇಕಾಯಿತು. ಪಕ್ಷದ ಹಿತದೃಷ್ಟಿಯಿಂದಷ್ಟೇ ತುಮಕೂರು ಕ್ಷೇತ್ರವನ್ನ ಜೆಡಿಎಸ್‌ ಗೆ ಬಿಟ್ಟುಕೊಟ್ಟಿದ್ದೇವೆ. ಯಾವ ಕಾರಣಕ್ಕೂ ನಿಮನ್ನ ಕಡೆಗಣಿಸುವುದಿಲ್ಲ. ಸೂಕ್ತ‌ ಕಾಲದಲ್ಲಿ ಸೂಕ್ತ ಸ್ಥಾನಮಾನ ನೀಡುವುದಾಗಿ ಭರವಸೆಯನ್ನು
ರಾಹುಲ್ ಗಾಂಧಿಯಿಂದ ಮುದ್ದಹನುಮೇಗೌಡ ಅವ್ರಿಗೆ ನೀಡಲಾಗಿದೆ ಎನ್ನಲಾಗಿದೆ.

ರಾಹುಲ್ ಜೊತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಕೂಡ ಚರ್ಚೆ ನಡೆಸಿದ್ದಾರೆ. ರಾಜ್ಯ ನಾಯಕರ ಮಾತಿಗೆ ಸೊಪ್ಪು ಹಾಕದ ಮುದ್ದಹನುಮೇಗೌಡ ‌ಕೊನೆಗೂ ‌ಪಟ್ಟು ಸಡಿಲಿಸಿದ್ದಾರೆ ಎನ್ನಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಟಾಲಿ ರೆಸ್ಟೋರೆಂಟ್‌ನಲ್ಲಿ ಭಾರತದ ಬಗ್ಗೆ ಕೆಟ್ಟ ಪದಗಳಿಂದ ಬೈದ ಬಾಂಗ್ಲಾ ವೈಟರ್‌ಗೆ ಚಳಿ ಬಿಡಿಸಿದ ದಿಟ್ಟ ಮಹಿಳೆಯರು, Video

ಸಣ್ಣ ಪ್ರಾಯದಲ್ಲೇ ದೊಡ್ಡ ಜವಾಬ್ದಾರಿ, ಭಾವಿ ಪತ್ನಿಯಿಂದಲೇ ಹತ್ಯೆಗೊಳಗಾದ ಕೇತನ್ ಅಗರ್ವಾಲ್ ಹಿನ್ನೆಲೆ ಏನ್‌ ಗೊತ್ತಾ

ಕೈಕೊಟ್ಟ ನಮ್ಮ ಮೆಟ್ರೋ, ಮನೆ ಸೇರಲು ಕೊನೆಗೆ ಲಾರಿ ಏರಿದ ಪ್ರಯಾಣಿಕರು, Video

Karnataka Weather: ಮಧ್ಯಾಹ್ನದ ನಂತರ ಇಂದು ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಪ್ರಿಯಕರನ ಜತೆ ಸೇರಿ ಭಾವಿ ಪತಿಯನ್ನು ಕೊಂದು ಡೌಟ್‌ ಬಾರದ ಹಾಗೇ ಡೌವ್ ಮಾಡಿದ್ದ ಸಿಯಾ ಗೋಯಲ್

ಮುಂದಿನ ಸುದ್ದಿ
Show comments