ಮುದ್ದಹನುಮೇಗೌಡ ನಾಮಪತ್ರ ವಾಪಸ್?: ದೇವೇಗೌಡ್ರಿಗೆ ಗೆಲುವು ಸುಲಭದ ತುತ್ತಾ?

Webdunia
ಬುಧವಾರ, 27 ಮಾರ್ಚ್ 2019 (20:56 IST)
ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ರೆಬಲ್ ಆಗಿ ದೇವೇಗೌಡ್ರ ವಿರುದ್ಧ ಸ್ಪರ್ಧಿಸಿರೋ ಮುದ್ದಹನುಮೇಗೌಡ ಚುನಾವಣಾ ಕಣದಿಂದ ಹಿಂದಕ್ಕೆ ಸರಿಸುವಲ್ಲಿ ಕೈ ನಾಯಕರು ಯಶಸ್ವಿಯಾಗಿದ್ದಾರಾ? ಹೀಗೊಂದ ಪ್ರಶ್ನೆ ಚಾಲ್ತಿಗೆ ಬಂದಿದೆ.

ತುಮಕೂರಿನಲ್ಲಿ ಉಪಮುಖ್ಯಮಂತ್ರಿ ಪರಮೇಶ್ವರ್ ಮಾತನಾಡಿದ್ದು,  ಲೋಕಸಭಾ ಕ್ಷೇತ್ರ ಗೆಲ್ಲಲು
ಟೂರ್ ಪ್ರೋಗ್ರಾಂ ಸಭೆ ಮಾಡುತ್ತಿದ್ದೇವೆ. ಎರಡೂ ಪಕ್ಷದ ಮುಖಂಡರು ಭಾಗವಹಿಸುತ್ತಿದ್ದಾರೆ. ನಮ್ಮ ನಮ್ಮಲ್ಲಿ ಆಗುವ ಚರ್ಚೆಗಾಗಿ ಸಭೆ, ರಣ ನೀತಿಗಾಗಿ ಸಭೆ ಮಾಡುವಂತದ್ದು. ದೇವೇಗೌಡರು ಎಷ್ಟು ದಿನ ನಮ್ಮ ಕ್ಷೇತ್ರಕ್ಕೆ ಕೊಡುತ್ತಾರೆ ಕಾದುನೋಡಬೇಕಿದೆ  ಎಂದಿದ್ದಾರೆ.

ಇನ್ನು ಕೈ ಪಾಳೆಯದ ರೆಬೆಲ್ ಅಭ್ಯರ್ಥಿ ಮುದ್ದಹನುಮೇಗೌಡ ವಿಚಾರವಾಗಿ ಮಾತನಾಡಿರುವ ಅವರು, ಮುದ್ದಹನುಮೇಗೌಡರ ಜೊತೆ ಒಂದು ಸುತ್ತಿನ ಮಾತುಕತೆ ಆಗಿದೆ. ಮುದ್ದಹನುಮೇಗೌಡ ಸಜ್ಜನ ರಾಜಕಾರಣಿಯಾಗಿದ್ದಾರೆ. ಅವರು ಕಣದಿಂದ ನಾಮಪತ್ರ ವಾಪಸ್ ಪಡೆಯೋ ವಿಶ್ವಾಸವಿದೆ ಎಂದಿದ್ದಾರೆ.

ಬಿಜೆಪಿ ಸೋಲಿಸಲು ಎಷ್ಟು ಮಾಡಬೇಕೋ ಅಷ್ಟು ಮಾಡ್ತೇವೆ. ದೊಡ್ಡ ದೊಡ್ಡ ಯೋಜನೆ ಕಳೆದ 5 ವರ್ಷದಿಂದ ಕೇಂದ್ರದಲ್ಲಿ ಕಂಡಿಲ್ಲ. ದೇಶದಲ್ಲಿ ಶಾಂತಿ ನೆಲಸಲು ಬಯಸುತ್ತೇವೆ. ಜಾತ್ಯಾತೀತವಾದ ಮನಸ್ಥಿತಿ ಕಾಪಾಡಬೇಕಿದೆ.
ಬಿಜೆಪಿ ಯಾವತ್ತು ಅಧಿಕಾರಕ್ಕೆ ಬರಬಾರದು ಮೋದಿ ಪ್ರಧಾನಿಯಾಗಬಾರದು ಎಂದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments