Webdunia - Bharat's app for daily news and videos

Install App

ತುಮಕೂರಿನಲ್ಲಿ ಮುಂದುವರಿದ ಮೌಢ್ಯಾಚರಣೆ

Webdunia
ಗುರುವಾರ, 7 ಡಿಸೆಂಬರ್ 2023 (20:00 IST)
ತುಮಕೂರು ಜಿಲ್ಲೆಯಲ್ಲಿ ಮುಂದುವರಿದ ಮೌಢ್ಯಾಚರಣೆ ಬಾಣಂತಿ- ಮಗು ಮತ್ತು ಋತುಮತಿಯಾದ ಮಹಿಳೆಯರನ್ನು ಊರ ಹೊರಗಿನ ಗುಡಿಸಲಿನಲ್ಲಿಟ್ಟಿರುವ ಘಟನೆ ತುರುವೇಕೆರೆ ತಾಲೂಕಿನ ಮಾಯಸಂದ್ರದ  ವರಹಸಂದ್ರ ಗೊಲ್ಲರಹಟ್ಟಿಯಲ್ಲಿ ನಡೆದಿದೆ.

ಬಾಣಂತಿ ಚೈತ್ರಾ ಮಗು ಹಾಗೂ ಋತುಮತಿಯರಾದ ಶಾರದಮ್ಮ, ಪಾರ್ವತಮ್ಮರನ್ನು ಊರ ಹೊರಗಿಟ್ಟ ಅಮಾನುಷ ಕೃತ್ಯ ಬೆಳಕೆಗೆ ಬಂದಿದ್ದು ಸ್ಥಳಕ್ಕೆ  ತಹಶೀಲ್ದಾರ್ ರೇಣುಕುಮಾರ್ಭೇಟಿ ನೀಡಿ  ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments