ತುಮಕೂರಿನಲ್ಲಿ ಮುಂದುವರಿದ ಮೌಢ್ಯಾಚರಣೆ

Webdunia
ಗುರುವಾರ, 7 ಡಿಸೆಂಬರ್ 2023 (20:00 IST)
ತುಮಕೂರು ಜಿಲ್ಲೆಯಲ್ಲಿ ಮುಂದುವರಿದ ಮೌಢ್ಯಾಚರಣೆ ಬಾಣಂತಿ- ಮಗು ಮತ್ತು ಋತುಮತಿಯಾದ ಮಹಿಳೆಯರನ್ನು ಊರ ಹೊರಗಿನ ಗುಡಿಸಲಿನಲ್ಲಿಟ್ಟಿರುವ ಘಟನೆ ತುರುವೇಕೆರೆ ತಾಲೂಕಿನ ಮಾಯಸಂದ್ರದ  ವರಹಸಂದ್ರ ಗೊಲ್ಲರಹಟ್ಟಿಯಲ್ಲಿ ನಡೆದಿದೆ.

ಬಾಣಂತಿ ಚೈತ್ರಾ ಮಗು ಹಾಗೂ ಋತುಮತಿಯರಾದ ಶಾರದಮ್ಮ, ಪಾರ್ವತಮ್ಮರನ್ನು ಊರ ಹೊರಗಿಟ್ಟ ಅಮಾನುಷ ಕೃತ್ಯ ಬೆಳಕೆಗೆ ಬಂದಿದ್ದು ಸ್ಥಳಕ್ಕೆ  ತಹಶೀಲ್ದಾರ್ ರೇಣುಕುಮಾರ್ಭೇಟಿ ನೀಡಿ  ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಘಾಟಬೋರಳ್ ಗ್ರಾಮದಲ್ಲಿ ಮಂಗನ ದಾಳಿಗೆ ಬೆಚ್ಚಿದ್ದ ಜನತೆ ಇದೀಗ ನಿರಾಳ

ನಾಳೆ ಡಿಕೆ ಶಿವಕುಮಾರ್ ಪ್ರಮಾಣವಚನ: ಶಕ್ತಿಕೇಂದ್ರದ ಸಿಬ್ಬಂದಿಗೆ ಅರ್ಧದಿನ ರಜೆ

ಕೇರಳ ಸದ್ಯ ಎದುರಿಸುತ್ತಿರುವ ಸವಾಲಿನ ಬಗ್ಗೆ ಸಿಎಂ ವಿಡಿ ಸತೀಶನ್ ಕಳವಳ, ಇಲ್ಲಿದೆ ಮಾಹಿತಿ

ನಾಳೆ ಸಂಚಾರಕ್ಕೆ ಮುಕ್ತವಾಗಬೇಕಿದ್ದ ಬೆಂಗಳೂರು ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಹಠಾತ್ ಬದಲಾವಣೆ

ಕ್ರೈಂ ಮಾಡಿದಾಗ ಯುವಕ, ತೀರ್ಪು ಪ್ರಕಟದ ಸಮಯದಲ್ಲಿ ನಡೆಯಕ್ಕಾಗದ ಸ್ಥಿತಿ, ಏನಿದು ಅಚ್ಚರಿ ಘಟನೆ

ಮುಂದಿನ ಸುದ್ದಿ
Show comments