Select Your Language

Notifications

webdunia
webdunia
webdunia
webdunia

ವಿಧಾನಸಭೆ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್

ಸಚಿವ ಸಂಪುಟ ಸಭೆ
ಡೆಡ್ಲಿ ಕೊರೊನಾ ವೈರಸ್ ಅಟ್ಟಹಾಸದ ನಡುವೆ ವಿಧಾನಸಭೆ ಅಧಿವೇಶನಕ್ಕೆ ಮುಹೂರ್ತ್ ಫಿಕ್ಸ್ ಮಾಡಲಾಗಿದೆ.

ರಾಜ್ಯದ ಸಚಿವ ಸಂಪುಟದ ಸಭೆಯಲ್ಲಿ ಸೆಪ್ಟಂಬರ್ 21 ರಿಂದ 30 ರ ತನಕ ಅಧೀವೇಶನ ನಡೆಸಲು ನಿರ್ಧಾರ ಕೈಗೊಳ್ಳಲಾಯಿತು.

ವಿಧಾನ ಮಂಡಲ ಅಧಿವೇಶನದಲ್ಲಿ ಮಹತ್ವದ ವಿಷಯಗಳು ಚರ್ಚೆಗೆ ಬರಲಿವೆ ಎನ್ನಲಾಗುತ್ತಿದೆ.
ಈ ನಡುವೆ ಕೊರೊನಾ ತಡೆಗೆ ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡು ಅಧಿವೇಶನ ನಡೆಯಲಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿಗೆ ಥ್ಯಾಂಕ್ಸ್ ಎಂದ ಕ್ರಿಕೆಟಿಗ ಧೋನಿ