Webdunia - Bharat's app for daily news and videos

Install App

ಸರ್ಕಾರಗಳ ವರದಿ ಅನಾವರಣಕ್ಕೆ ಮುಹೂರ್ತ ಫಿಕ್ಸ್

Webdunia
ಭಾನುವಾರ, 15 ಜನವರಿ 2023 (11:41 IST)
ಬೆಂಗಳೂರು : ಚುನಾವಣೆ ಹತ್ತಿರ ಬರ್ತಿದ್ದ ಹಾಗೇ ಬಿಜೆಪಿ ಪಕ್ಷವು ಜನತೆ ಮುಂದೆ ಡಬಲ್ ಇಂಜಿನ್ ಸರ್ಕಾರಗಳ ರಿಪೋರ್ಟ್ ಕಾರ್ಡ್ ಇಡಲು ಮುಂದಾಗಿದೆ.

ಇದಕ್ಕಾಗಿ ಬಿಜೆಪಿ ಪಕ್ಷದ ವತಿಯಿಂದ ಇದೇ ತಿಂಗಳ 21 ರಿಂದ 29ರ ವರೆಗೆ ವಿಜಯ ಸಂಕಲ್ಪ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ವಿಜಯಪುರದ ಸಿಂದಗಿಯಲ್ಲಿ ಈ ವಿಜಯ ಸಂಕಲ್ಪ ಅಭಿಯಾನ ಆಯೋಜಿಸಲಾಗಿದೆ. ಅಂದು ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಸಿಂದಗಿಗೆ ಆಗಮಿಸಿ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ಕೊಡಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಬಿಜೆಪಿಯು ಡಬಲ್ ಇಂಜಿನ್ ಸರ್ಕಾರಗಳ ರಿಪೋರ್ಟ್ ಕಾರ್ಡ್ ಅನ್ನು ಬಿಡುಗಡೆ ಮಾಡಲಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments