ಸರ್ಕಾರಗಳ ವರದಿ ಅನಾವರಣಕ್ಕೆ ಮುಹೂರ್ತ ಫಿಕ್ಸ್

Webdunia
ಭಾನುವಾರ, 15 ಜನವರಿ 2023 (11:41 IST)
ಬೆಂಗಳೂರು : ಚುನಾವಣೆ ಹತ್ತಿರ ಬರ್ತಿದ್ದ ಹಾಗೇ ಬಿಜೆಪಿ ಪಕ್ಷವು ಜನತೆ ಮುಂದೆ ಡಬಲ್ ಇಂಜಿನ್ ಸರ್ಕಾರಗಳ ರಿಪೋರ್ಟ್ ಕಾರ್ಡ್ ಇಡಲು ಮುಂದಾಗಿದೆ.

ಇದಕ್ಕಾಗಿ ಬಿಜೆಪಿ ಪಕ್ಷದ ವತಿಯಿಂದ ಇದೇ ತಿಂಗಳ 21 ರಿಂದ 29ರ ವರೆಗೆ ವಿಜಯ ಸಂಕಲ್ಪ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ವಿಜಯಪುರದ ಸಿಂದಗಿಯಲ್ಲಿ ಈ ವಿಜಯ ಸಂಕಲ್ಪ ಅಭಿಯಾನ ಆಯೋಜಿಸಲಾಗಿದೆ. ಅಂದು ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಸಿಂದಗಿಗೆ ಆಗಮಿಸಿ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ಕೊಡಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಬಿಜೆಪಿಯು ಡಬಲ್ ಇಂಜಿನ್ ಸರ್ಕಾರಗಳ ರಿಪೋರ್ಟ್ ಕಾರ್ಡ್ ಅನ್ನು ಬಿಡುಗಡೆ ಮಾಡಲಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ: ಸರ್ಕಾರದ ವಿರುದ್ಧ ಸಿಡಿದೆದ್ದ ಹಿಂದೂಗಳು

Karnataka Weather: ಈ ಜಿಲ್ಲೆಗಳ ಹವಾಮಾನ ಬದಲಾವಣೆ ಇಂದು ತಪ್ಪದೇ ಗಮನಿಸಿ

ನಾಳೆ ಗೊತ್ತಾಗಲಿದೆ ಕೇರಳ ಸಿಎಂ ಪಟ್ಟ ಯಾರಿಗೆಂದು

NEET-UG 2026 ಪೇಪರ್ ಲೀಕ್ ಪ್ರಕರಣ: 5 ಮಂದಿ ಅರೆಸ್ಟ್‌, ಅನೇಕ ಸ್ಥಳಗಳ ಮೇಲೆ ದಾಳಿ

ಇಂಧನ ವೆಚ್ಚದಲ್ಲಿ ಹೆಚ್ಚಳ: ಏರ್ ಇಂಡಿಯಾ ಅಂತಾರಾಷ್ಟ್ರೀಯ ವಿಮಾನ ಹಾರಾಟ ಸ್ಥಗಿತ

ಮುಂದಿನ ಸುದ್ದಿ
Show comments