ಮೂಲ ಸೌಕರ್ಯದ ವಿರುದ್ಧ ಸ್ಥಳಿಯರ ಆಕ್ರೋಶ

Webdunia
ಮಂಗಳವಾರ, 13 ಜುಲೈ 2021 (20:22 IST)
ಕೆಂಗೇರಿ ಬಳಿಯ ಬಂಡೆಮಟ್ ಬಡಾವಣೆಯನ್ನು ಒಂದು ದಶಕದ ಹಿಂದೆಯೇ ಕರ್ನಾಟಕ ವಸತಿ ಮಂಡಳಿ ಅಭಿವೃದ್ಧಿಪಡಿಸಿದೆ. ಆದರೆ ಇಂದಿನ ರಸ್ತೆ, ಚರಂಡಿ ಮತ್ತು ಫುಟ್ಪಾತ್ಗಳು ಕೆಟ್ಟ ಪರಿಸ್ಥಿಯಲ್ಲಿದೆ. ಸರ್ಕಾರ ತಮ್ಮ ಲೇಓಟ್ ನನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ನ್ಯಾಯವ್ಯಾಪ್ತಿಗೆ ಸೇರಿಸಬೇಕೆಂದು ಅಲ್ಲಿನ ನಿವಾಸಿಗಳು ಒತ್ತಾಯಿಸಿದ್ದಾರೆ. ಆ ಏರಿಯ ಮೂಲಭೂತ ಕ್ರಿಯಾತ್ಮಕ ಮೂಲಸೌಕರ್ಯತೆಗಳನ್ನು ಹೊಂದಿಲ್ಲ ಮತ್ತು ಮಳೆ ನೀರಿನ ಚರಂಡಿಗಳು ಒಳ ಚರಂಡಿ ನೀರಿನಿಂದ ತುಂಬಿವೆ ಹಾಗೂ ರಸ್ತೆಗಳು ಸಹ ಅತ್ಯಂತ ಕೆಟ್ಟ ಸ್ಥಿತಿಯಲ್ಲಿದೆ ಎಂದು ಅಲ್ಲಿನ ನಿವಾಸಿಗಳು ತಿಳಿಸಿದ್ದಾರೆ. ಮುಚ್ಚಿಹೋಗಿರುವ ಚರಂಡಿಗಳಿAದ ಬರುವ ದುರ್ವಾಸನೆಯು ಮತ್ತು ಸೊಳ್ಳೆಗಳ ಕಾಟ ಅಲ್ಲಿನ ನಿವಾಸಿಗಳಿಗೆ ದೊಡ್ಡ ಸಮಸ್ಯೆಯಾಗಿದೆ. ಬಂಡೆಮಟ್ ಲೇಒಟ್ನಲ್ಲಿ ಉದ್ಯಾನವನವನ್ನು ಅಭಿವೃದ್ಧಿಪಡಿಸಲು ಕೆ.ಹೆಚ್.ಬಿ ಒಂದು ಸೈಟ್ ಅನ್ನು ನಿಯೋಜಿಸಿದೆ ಆದರೆ ಫೆನ್ಸಿಂಗ್ ಮಾಡುವುದಕ್ಕಿಂತ ಹೆಚ್ಚಿನದನ್ನು ಮಾಡಿಲ್ಲ. ಸೈಟ್ ನ ಸುತ್ತಾ ಮುತ್ತಾ ಕಳೆಗಳು ಆವೃತ್ತಿಯಾಗಿದ್ದು ಹಾವುಗಳಿಗೆ ಮನೆಯಾಗಿದೆ.
ಅಸೆಂಬ್ಲಿಯಲ್ಲಿ ವಸತಿ ಸಚಿವರು ಬಂಡೆಮಟ್ ವಿನ್ಯಾಸವನ್ನು ಬಿಬಿಎಂಪಿ ವ್ಯಾಪ್ತಿಗೆ ವರ್ಗಾಯಿಸುವುದು ಅಂತಿಮ ಹಂತದಲ್ಲಿದೆ ಎಂದು ಹೇಳಿದರು ಆದರೆ ನಂತರ ಏನೂ ಸಂಭವಿಸಿಲ್ಲ 
ತಮ್ಮ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಬೇಡಿಕೆಗಳನ್ನು ಈಡೇರಿಸಲು ಈ-ಮೇಲ್ ಮೂಲಕ ಎಸ್.ಟಿ ಸೋಮಶೇಖರ್ ಮತ್ತು ಬಿ.ಎಸ್ ಎಡಿಯೂರಪ್ಪನವರಿಗೆ ಪತ್ರವನ್ನು ಕಳುಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸುವ ಬಗ್ಗೆ ಡಿಕೆ ಶಿವಕುಮಾರ್‌ ಮಹತ್ವದ ಮಾತು

ಸಿದ್ದರಾಮಯ್ಯನವರೇ ದಲಿತರು ಸಿಎಂ ಆಗುವುದನ್ನು ತಪ್ಪಿಸಿದ್ದು: ಕುಮಾರಸ್ವಾಮಿ

MGNREGA ರದ್ದತಿಯಿಂದ 12ಕೋಟಿ ಕಾರ್ಮಿಕರು ತೊಂದರೆಗೀಡಾಗಿದ್ದಾರೆ: ಸಿದ್ದರಾಮಯ್ಯ

ಇರಾನ್‌ನಲ್ಲಿರುವ ಭಾರತೀಯರಿಗೆ ಬಿಗ್‌ ಅಪ್ಡೇಟ್ ಕೊಟ್ಟ ಭಾರತ, ಹೇಳಿದ್ದೇನು ಗೊತ್ತಾ

ಕೇಂದ್ರ ಸರ್ಕಾರ ಮನ್ರೇಗಾ ರದ್ದುಪಡಿಸುವ ಅಗತ್ಯವೇ ಇರಲಿಲ್ಲ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments