Select Your Language

Notifications

webdunia
webdunia
webdunia
webdunia

ಬಹುಕೋಟಿ ವಂಚನೆ ಪ್ರಕರಣ: ನಿರ್ಮಾಪಕ ಆನಂದ ಅಪ್ಪುಗೊಳ ಸಿಐಡಿ ತನಿಖೆಗೆ

ಬಹುಕೋಟಿ ವಂಚನೆ ಪ್ರಕರಣ: ನಿರ್ಮಾಪಕ ಆನಂದ ಅಪ್ಪುಗೊಳ ಸಿಐಡಿ ತನಿಖೆಗೆ
ಬೆಳಗಾವಿ , ಮಂಗಳವಾರ, 24 ಜುಲೈ 2018 (13:54 IST)
ಗ್ರಾಹಕರು ಠೇವಣಿ ರೂಪದಲ್ಲಿ ಸಂಗೊಳ್ಳಿ ರಾಯಣ್ಣ ಸೊಸೈಟಿ, ಭೀಮಾಂಬಿಕಾ ಮಹಿಳಾ ಸೊಸೈಟಿಯಲ್ಲಿ ಇಟ್ಟಿದ್ದ 220 ಕೋಟಿ ದುರ್ಬಳಕೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಮಾಪಕ ಆನಂದ ಅಪ್ಪುಗೊಳರನ್ನು ಪೊಲೀಸರು ಸಿಐಡಿ ತನಿಖೆಗೆ ಒಪ್ಪಿಸಿದ್ದಾರೆ.

ಬಹುಕೋಟಿ ವಂಚನೆಗೆ ಸಂಬಂಧಿಸಿದಂತೆ ಸಹಕಾರ ಸಂಘದ ಸಹಾಯಕ ನಿಬಂಧಕರು ಖಡೇಬಜಾರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಸೊಸೈಟಿ ಚೇರ್ಮನ್ ಆನಂದ ಅಪ್ಪುಗೊಳ ಠೇವಣಿ ಹಣ ದುರ್ಬಳಕೆ ಮಾಡಿಕೊಂಡು ಬಂಧನವಾಗಿದ್ದರು. ನಂತರ ಜಾಮೀನಿನ ಮೇಲೆ ಬಿಡುಗಡೆಗೊಂಡಿರೋ ಆನಂದ ಅಪ್ಪುಗೊಳರನ್ನು ಸಿಐಡಿ ತನಿಖೆ ಒಪ್ಪಿಸಲಾಗಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿಗೆ ಟ್ವಿಟ್ ಮಾಡಿದ ರೈತ; ಕಾರಣ ಏನು ಗೊತ್ತಾ?