Webdunia - Bharat's app for daily news and videos

Install App

ಬಹುಮನಿ ಸುಲ್ತಾನ್ ಯಾರು– ಕಾಗೋಡು ತಿಮ್ಮಪ್ಪ ಪ್ರಶ್ನೆ

Webdunia
ಬುಧವಾರ, 14 ಫೆಬ್ರವರಿ 2018 (20:23 IST)
ಬಹುಮನಿ ಸುಲ್ತಾನ್ ಉತ್ಸವ ಆಚರಣೆಗೆ ರಾಜ್ಯ ಸರ್ಕಾರ ಮುಂದಾಗಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಬಹುಮನಿ ಸುಲ್ತಾನ್ ಯಾರು ಎಂದು ಪ್ರಶ್ನೆ ಮಾಡಿದ್ದಾರೆ.
 
ಉಡುಪಿಯಲ್ಲಿ ಮಾತನಾಡಿದ ಅವರು, ಬಹುಮನಿ ಸುಲ್ತಾನ್ ಯಾರು, ಬಹುಮನಿ ಸುಲ್ತಾನ್ ಬಗ್ಗೆ ನನಗೆ ಗೊತ್ತಿಲ್ಲ. ಆ ಕಾಲದಲ್ಲಿ ನಾನು, ನೀವು ಯಾರು ಹುಟ್ಟಿರಲಿಲ್ಲ. ಯಾವನು ಏನು ಚರಿತ್ರೆ ಬರೆದನೋ ಗೊತ್ತಿಲ್ಲ. ಚರಿತ್ರೆ ಬರೆದವರು ಅವರ ಆಲೋಚನೆ ಮತ್ತು ಮಾನಸಿಕ ಸ್ಥಿತಿಗೆ ಅನುಗುಣವಾಗಿ ಚರಿತ್ರೆ ಬರೆದಿರುತ್ತಾರೆ ಎಂದು ತಿಳಿಸಿದ್ದಾರೆ.
 
ಇದೇವೇಳೆ ಕುವೆಂಪು ಅವರ ಬಗ್ಗೆ ಮಾತನಾಡಿ ಕುವೆಂಪು ಅವರು ಬರೆದ ಹಾಡು ನಾಡಗೀತೆ ಆಗಿದೆ. ಆದರೆ, ಆಗಿನ ಸಂದರ್ಭದಲ್ಲಿ ವಿರೋಧ ಬಂದಿದ್ದರೆ ಅದೂ ಆಗ್ತಾ ಇರಲಿಲ್ಲವೇನೋ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments