ಬಹುಮನಿ ಸುಲ್ತಾನ್ ಯಾರು– ಕಾಗೋಡು ತಿಮ್ಮಪ್ಪ ಪ್ರಶ್ನೆ

Webdunia
ಬುಧವಾರ, 14 ಫೆಬ್ರವರಿ 2018 (20:23 IST)
ಬಹುಮನಿ ಸುಲ್ತಾನ್ ಉತ್ಸವ ಆಚರಣೆಗೆ ರಾಜ್ಯ ಸರ್ಕಾರ ಮುಂದಾಗಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಬಹುಮನಿ ಸುಲ್ತಾನ್ ಯಾರು ಎಂದು ಪ್ರಶ್ನೆ ಮಾಡಿದ್ದಾರೆ.
 
ಉಡುಪಿಯಲ್ಲಿ ಮಾತನಾಡಿದ ಅವರು, ಬಹುಮನಿ ಸುಲ್ತಾನ್ ಯಾರು, ಬಹುಮನಿ ಸುಲ್ತಾನ್ ಬಗ್ಗೆ ನನಗೆ ಗೊತ್ತಿಲ್ಲ. ಆ ಕಾಲದಲ್ಲಿ ನಾನು, ನೀವು ಯಾರು ಹುಟ್ಟಿರಲಿಲ್ಲ. ಯಾವನು ಏನು ಚರಿತ್ರೆ ಬರೆದನೋ ಗೊತ್ತಿಲ್ಲ. ಚರಿತ್ರೆ ಬರೆದವರು ಅವರ ಆಲೋಚನೆ ಮತ್ತು ಮಾನಸಿಕ ಸ್ಥಿತಿಗೆ ಅನುಗುಣವಾಗಿ ಚರಿತ್ರೆ ಬರೆದಿರುತ್ತಾರೆ ಎಂದು ತಿಳಿಸಿದ್ದಾರೆ.
 
ಇದೇವೇಳೆ ಕುವೆಂಪು ಅವರ ಬಗ್ಗೆ ಮಾತನಾಡಿ ಕುವೆಂಪು ಅವರು ಬರೆದ ಹಾಡು ನಾಡಗೀತೆ ಆಗಿದೆ. ಆದರೆ, ಆಗಿನ ಸಂದರ್ಭದಲ್ಲಿ ವಿರೋಧ ಬಂದಿದ್ದರೆ ಅದೂ ಆಗ್ತಾ ಇರಲಿಲ್ಲವೇನೋ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಣಿಪುರದಲ್ಲಿ ಕೊನೆಗೂ ರಾಷ್ಟ್ರಪತಿ ಆಳ್ವಿಕೆ ಅಂತ್ಯ, ಸಿಎಂ ಆಗಿ ಯುಮ್ನಾಮ್

ರಾಜ್ಯದ ಜನರಿಗೆ ನಿಮ್ಮ ಸರಣಿ ಹಗರಣ, ಆಡಳಿತ ವೈಫಲ್ಯಗಳ ದರ್ಶನವಾಗಲಿ

ಕಳೆದೊಂದು ವರ್ಷದಲ್ಲಿ ದ.ಕ, ಉಡುಪಿ ಜಿಲ್ಲೆಗಳಲ್ಲಿ ರಸ್ತೆ ಅಪಘಾತಕ್ಕೆ ಅಮೂಲ್ಯ ಜೀವಗಳು ಬಲಿಯಾಗಿದೆಷ್ಟು ಗೊತ್ತಾ

ಕಾಂಗ್ರೆಸ್ ಪಕ್ಷದ ಲಿಂಗಾಯತ ಶಾಸಕರ ಸಭೆ ಬಗ್ಗೆ ಎಂಬಿ ಪಾಟೀಲ್ ಸ್ಫೋಟಕ ಮಾಹಿತಿ

ಸದನದಲ್ಲಿ ರೊಚ್ಚಿಗೆದ್ದ ಶಿವಲಿಂಗೇಗೌಡ, ಅಧಿಕಾರದ ಅಮಲಿನಲ್ಲಿ ಶಾಸಕನ ಗೂಂಡಾ ವರ್ತನೆ

ಮುಂದಿನ ಸುದ್ದಿ
Show comments