ಬಹುಮನಿ ಸುಲ್ತಾನ್ ಯಾರು– ಕಾಗೋಡು ತಿಮ್ಮಪ್ಪ ಪ್ರಶ್ನೆ

Webdunia
ಬುಧವಾರ, 14 ಫೆಬ್ರವರಿ 2018 (20:23 IST)
ಬಹುಮನಿ ಸುಲ್ತಾನ್ ಉತ್ಸವ ಆಚರಣೆಗೆ ರಾಜ್ಯ ಸರ್ಕಾರ ಮುಂದಾಗಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಬಹುಮನಿ ಸುಲ್ತಾನ್ ಯಾರು ಎಂದು ಪ್ರಶ್ನೆ ಮಾಡಿದ್ದಾರೆ.
 
ಉಡುಪಿಯಲ್ಲಿ ಮಾತನಾಡಿದ ಅವರು, ಬಹುಮನಿ ಸುಲ್ತಾನ್ ಯಾರು, ಬಹುಮನಿ ಸುಲ್ತಾನ್ ಬಗ್ಗೆ ನನಗೆ ಗೊತ್ತಿಲ್ಲ. ಆ ಕಾಲದಲ್ಲಿ ನಾನು, ನೀವು ಯಾರು ಹುಟ್ಟಿರಲಿಲ್ಲ. ಯಾವನು ಏನು ಚರಿತ್ರೆ ಬರೆದನೋ ಗೊತ್ತಿಲ್ಲ. ಚರಿತ್ರೆ ಬರೆದವರು ಅವರ ಆಲೋಚನೆ ಮತ್ತು ಮಾನಸಿಕ ಸ್ಥಿತಿಗೆ ಅನುಗುಣವಾಗಿ ಚರಿತ್ರೆ ಬರೆದಿರುತ್ತಾರೆ ಎಂದು ತಿಳಿಸಿದ್ದಾರೆ.
 
ಇದೇವೇಳೆ ಕುವೆಂಪು ಅವರ ಬಗ್ಗೆ ಮಾತನಾಡಿ ಕುವೆಂಪು ಅವರು ಬರೆದ ಹಾಡು ನಾಡಗೀತೆ ಆಗಿದೆ. ಆದರೆ, ಆಗಿನ ಸಂದರ್ಭದಲ್ಲಿ ವಿರೋಧ ಬಂದಿದ್ದರೆ ಅದೂ ಆಗ್ತಾ ಇರಲಿಲ್ಲವೇನೋ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮಿಳುನಾಡು ತಲೆಬಾಗುವುದಿಲ್ಲ: ಎಂಕೆ ಸ್ಟಾಲಿನ್‌

ಸೆಲ್ಫಿ ತೆಗೆಯಲು ಹೋಗಿ ಪ್ರಾಣ ಕಳೆದುಕೊಂಡ ಮೂವರು ಬಾಲಕಿಯರು, ಸಾವಿಗೂ ಮುನ್ನಾದ Video

ಬಿಹಾರದಲ್ಲಿ ದೊಡ್ಡ ನಾಯಕತ್ವ ಬದಲಾವಣೆಗೆ ನಾಂದಿ ಹಾಡಿದ ನಿತೀಶ್ ಕುಮಾರ್‌

ಗುಡಿಸುತ್ತಿದ್ದಾಗ ಮಹಿಳೆ ಮೇಲೆ ಬಿದ್ದ ತುಂಬಿಸಿಟ್ಟ ಸಾಲು ಸಾಲು ಮೂಟೆಗಳು, ಸಹ ಕಾರ್ಮಿಕರ ಸಮಯಪ್ರಜ್ಞೆಗೆ ಮೆಚ್ಚಲೆ ಬೇಕು, Video

ದತ್ತಪೀಠದ ಮಾಣಿಕ್ಯಾಧಾರ ಬಳಿ ಬಾಲಕಿ ಮಿಸ್ಸಿಂಗ್ ಕೇಸ್‌: ಕುತೂಹಲ ಮೂಡಿಸಿದ ಬಾಲಕಿ ತಾಯಿ ಹೇಳಿಕೆ

ಮುಂದಿನ ಸುದ್ದಿ
Show comments