Webdunia - Bharat's app for daily news and videos

Install App

ಮುಂಬೈ ಮಾರಿ ಕಾಟ : ಒಂದೇ ಜಿಲ್ಲೆಯಲ್ಲಿ 300 ಗಡಿ ದಾಟಿದ ಕೊರೊನಾ

Webdunia
ಸೋಮವಾರ, 1 ಜೂನ್ 2020 (19:28 IST)
ಮಹಾರಾಷ್ಟ್ರ ಪ್ರವಾಸ ಹಿನ್ನೆಲೆಯ ಜಿಲ್ಲೆಯ 24 ಜನರಿಗೆ ಹೊಸದಾಗಿ ಕೊರೊನಾ ಸೋಂಕು‌ ಪತ್ತೆಯಾಗಿದೆ ಎಂದು ಡಿ.ಸಿ.ಶರತ್ ಬಿ. ತಿಳಿಸಿದ್ದಾರೆ.

ಇವರೆಲ್ಲರು ಸರ್ಕಾರಿ ಕ್ವಾರಂಟೈನ್ ದಲ್ಲಿದ್ದು, ಸೋಂಕು ಪತ್ತೆಯಾದ ಕೂಡಲೆ ಇವರನ್ನು ಕೋವಿಡ್-19 ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದರು.

ಇದರಿಂದ ಸೋಂಕಿತರ ಸಂಖ್ಯೆ ಕಲಬುರಗಿ ಜಿಲ್ಲೆಯಲ್ಲಿ  304 ಕ್ಕೆ ಏರಿಕೆಯಾಗಿದ್ದು, ಇದರಲ್ಲಿ 128 ಜನ ಗುಣಮುಖರಾಗಿ ಈಗಾಗಲೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 169 ಮಾತ್ರ ಸಕ್ರೀಯ ರೋಗಿಗಳಿದ್ದಾರೆ ಎಂದು ಶರತ್‌ ಬಿ. ವಿವರಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments