Webdunia - Bharat's app for daily news and videos

Install App

ಮುಂಬೈ ಕಾಲ್ತುಳಿತದಲ್ಲಿ ದ.ಕನ್ನಡ ಜಿಲ್ಲೆಯ ಇಬ್ಬರ ಸಾವು

Webdunia
ಶನಿವಾರ, 30 ಸೆಪ್ಟಂಬರ್ 2017 (11:31 IST)
ಮುಂಬೈ: ಮುಂಬೈಯ ಪರೇಲ್ ಎಲ್ಫಿಲ್ಟನ್ ರೈಲ್ವೇ ನಿಲ್ದಾಣದ ಮೇಲ್ಸೇತುವೆಯಲ್ಲಿ ಉಂಟಾದ ನೂಕುನುಗ್ಗಲಿನಲ್ಲಿ ಕಾಲ್ತುಳಿತದಿಂದಾಗಿ ಸಾವನ್ನಪ್ಪಿದವರ ಪೈಕಿ ದ.ಕನ್ನಡ ಜಿಲ್ಲೆಯ ಇಬ್ಬರು ಮಹಿಳೆಯರೂ ಸೇರಿದ್ದಾರೆ.


ಇವರು ಮುಂಬೈ ಬಂಟ್ಸ್ ಸಂಘದ ಪ್ರಾದೇಶಿಕ ಸಮಿತಿ ಸದಸ್ಯರು. ಮೃತರನ್ನು ಸುಜಾತಾ ಪಿ ಆಳ್ವ (42) ಮತ್ತು ಸುಮಲತಾ ಸಿ ಶೆಟ್ಟಿ (45) ಎಂದು ಗುರುತಿಸಲಾಗಿದೆ.

ಇವರಿಬ್ಬರೂ ಕಾಂಜೂರ್ಮಾರ್ಗ ಪೂರ್ವದ ನೆಹರೂ ನಗರ ನಿವಾಸಿಗಳಾಗಿದ್ದರು. ದಸರಾ ಹಬ್ಬದ ಪೂಜೆಗೆಂದು ಹೂವು ಖರೀದಿಸಲು ಹೋಗಿದ್ದಾಗ ಈ ದುರಂತಕ್ಕೆ ಬಲಿಯಾಗಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತನ ಕಣ್ಣೀರು ಒರೆಸದಿದ್ದರೆ ಒಳಿತಾಗದು: ವಿಜಯೇಂದ್ರ

ವಿಶ್ವ ಹುಲಿ ದಿನ: ದೇಶದಲ್ಲಿ ಅತೀ ಹೆಚ್ಚು ಹುಲಿ ಹೊಂದಿರುವ 2ನೇ ಸ್ಥಾನದಲ್ಲಿ ಕರ್ನಾಟಕ

ಧರ್ಮಸ್ಥಳ: ದೂರುದಾರ ಗುರುತಿಸಿದ ಸ್ಥಳಕ್ಕೆ ಬಂದ ಜೆಸಿಬಿ, ಬಯಲಾಗುತ್ತಾ ರಹಸ್ಯ

ಸುಜ್ಞಾನ ಪಿಯು ಕಾಲೇಜಿನಲ್ಲಿ ಸಿಎ, ಸಿಎಸ್ ಫೌಂಡೇಶನ್ ಕೋರ್ಸ್ ಓರಿಯೆಂಟೇಶನ್ ಕಾರ್ಯಕ್ರಮ

ಮೊದಲ ಪಾಯಿಂಟ್‌ನಲ್ಲಿ ಬೆಳಗ್ಗೆಯಿಂದ ಮಣ್ಣು ಅಗೆದರು ಸಿಗದ ಕಳೆಬರಹ, ಧರ್ಮಸ್ಥಳ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್‌

ಮುಂದಿನ ಸುದ್ದಿ
Show comments