ರಾಜ್ಯಕ್ಕೆ ಕಂಟಕವಾಗುತ್ತಿರುವ ಮುಂಬೈ : ಈ ಜಿಲ್ಲೆಯಲ್ಲಿ 9 ಕೋವಿಡ್ ಕೇಸ್

Webdunia
ಶುಕ್ರವಾರ, 22 ಮೇ 2020 (18:58 IST)
ಮುಂಬೈನಿಂದ  ರಾಜ್ಯಕ್ಕೆ ಬಂದವರಲ್ಲಿ ಕೊರೊನಾ ವೈರಸ್ ಕೇಸ್ ಹೆಚ್ಚಿನ ಪ್ರಮಾಣದಲ್ಲಿ ವರದಿಯಾಗತೊಡಗಿವೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಹಿಳೆ ಸೇರಿದಂತೆ ತುಮಕೂರು ಜಿಲ್ಲೆಯಲ್ಲಿ 9 ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಕೊರೊನಾ ಸೋಂಕಿತರ ಸಂಖ್ಯೆ 25 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ರಾಕೇಶ್ ಕುಮಾರ್  ತಿಳಿಸಿದ್ದಾರೆ.

ಮುಂಬೈನಿಂದ ತುರುವೇಕೆರೆಗೆ ಆಗಮಿಸಿದ್ದ ಐವರನ್ನು ಕ್ವಾರಂಟೈನ್ ಮಾಡಲಾಗಿತ್ತು. ತುಮಕೂರು ನಗರದ ಗರ್ಭಿಣಿ, ತುಮಕೂರು ತಾಲ್ಲೂಕಿನ ಹೆಬ್ಬೂರಿನ ವೃದ್ಧನಿಗೆ ಸೋಂಕು ತಗುಲಿದ್ದು, ಡಾಬಸ್ ಪೇಟೆಯಿಂದ ತುಮಕೂರು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ಆಗಮಿಸಿದ್ದ ಮಹಿಳೆಗೂ ಸೋಂಕು ದೃಢಪಟ್ಟಿದೆ.

ಸೋಂಕಿತರಲ್ಲಿ ಗರ್ಭಿಣಿಯನ್ನು ಬೆಂಗಳೂರು ಆಸ್ಪತ್ರೆಗೆ ಕಳುಹಿಸಲಾಗಿದ್ದು, ಉಳಿದಂತೆ ಎಲ್ಲರನ್ನೂ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಬ್ಬೂರು ಹಾಗೂ ಸದಾಶಿವ ನಗರವನ್ನು ಕಂಟೋನ್ಮೆಂಟ್ ಪ್ರದೇಶವಾಗಿ ಮಾರ್ಪಡಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕಿಸ್ತಾನಕ್ಕೆ ದೊಡ್ಡಣ್ಣ ಬಿಗ್‌ಶಾಕ್‌: ಅಮೆರಿಕದ ಬಿಡುಗಡೆ ಮಾಡಿದ ನಕ್ಷೆ ಕಂಡು ಪಾಕ್‌ ಕಂಗಾಲು

ಬಿಜೆಪಿಯ ರಿತು ತಾವಡೆಗೆ ಖುಲಾಯಿಸಿದ ಅದೃಷ್ಟ: ಮುಂಬೈ ಮಹಾನಗರದ ಪ್ರಥಮ ಪ್ರಜೆಯಾಗಿ ನೇಮಕ

ತಿರುಪತಿ ಲಡ್ಡು ಪ್ರಸಾದ ಕಲಬೆರಕೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್‌: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಹೇಳಿದ್ದೇನು

ಮೆಟ್ರೋ ದರ ಏರಿಕೆ ವಿಚಾರದಲ್ಲಿ ಬಿಜೆಪಿ ನಾಯಕರಿಂದ ಮೊಸಳೆ ಕಣ್ಣೀರು: ಸಿಎಂ ಸಿದ್ದರಾಮಯ್ಯ ಕಿಡಿ

ಯಾವಾಗ್ಲೂ ಹೈಕಮಾಂಡ್ ಹೈಕಮಾಂಡೇ, ಡಿಕೆಶಿಗೆ ಯತೀಂದ್ರ ಸಿದ್ದರಾಮಯ್ಯ ಕೌಂಟರ್

ಮುಂದಿನ ಸುದ್ದಿ
Show comments