ಅಮ್ಮ ನೀವು ಕರಲಿ ಬನ್ನಿ - ರಾಹುಲ್ ಸೋನಿಯಾ ಗಾಂಧಿ ಸುಂದರ ಕ್ಷಣ

Webdunia
ಗುರುವಾರ, 6 ಅಕ್ಟೋಬರ್ 2022 (14:26 IST)
ಆಯುಧ ಪೂಜೆ ಮತ್ತು ವಿಜಯದಶಮಿ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಸ್ಥಗಿತಗೊಂಡಿದ್ದ ಭಾರತ್​ ಜೋಡೋ ಯಾತ್ರೆ ಇಂದು ಮತ್ತೆ ಆರಂಭವಾಗಿದೆ. ಇಂದು ಬೆಳಗ್ಗೆ 6.30ಕ್ಕೆ ಮಂಡ್ಯ ಜಿಲ್ಲೆಯ ಪಾಂಡವಪುರದ ಬೆಳ್ಳಾಳೆಯಿಂದ ಪಾದಯಾತ್ರೆ ಆರಂಭವಾಯಿತು.
ಇಂದಿನ ಪಾದಯಾತ್ರೆಯ ವಿಶೇಷತೆ ಏನೆಂದರೆ, ಕಾಂಗ್ರೆಸ್​ ಅಧಿನಾಯಕಿ ಸೋನಿಯಾ ಗಾಂಧಿ ಅವರು ತಮ್ಮ ಪುತ್ರ ರಾಹುಲ್​ ಗಾಂಧಿ ಜೊತೆ ಹೆಜ್ಜೆ ಹಾಕಿದರು.
 
ಕೆಲ ದೂರ ಕಾರಿನಲ್ಲಿ ಬಂದ ಸೋನಿಯಾ ಗಾಂಧಿ ಅವರು ಜಕ್ಕನಹಳ್ಳಿ ಬಳಿ ಪಾದಯಾತ್ರೆ ಸೇರಿಕೊಂಡರು. ಅವರ ಎಡ ಮತ್ತು‌ ಬಲದಲ್ಲಿ ಡಿ.ಕೆ.ಶಿವಕುಮಾರ್​ ಹಾಗೂ ಸಿದ್ದರಾಮಯ್ಯ ಅವರು ಸಾಥ್​ ನೀಡಿದರು. ಅಲ್ಲದೆ, ಶಾಸಕಿಯರಾದ ಅಂಜಲಿ ನಿಂಬಾಳ್ಕರ್, ರೂಪಕಲಾ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಸಹ ಸೋನಿಯಾ ಗಾಂಧಿ ಅವರ ಜೊತೆ ಹೆಜ್ಜೆ ಹಾಕಿದರು.
 
ಸುಮಾರು ಹದಿನೈದು ನಿಮಿಷಗಳ ಕಾಲ ಒಂದು ಕಿ.ಮೀ ನಡೆದ ಸೋನಿಯಾ ಗಾಂಧಿ ಅವರು ಪಾದಯಾತ್ರೆಯಿಂದ ತೆರಳಿ, ಮತ್ತೆ ತಮ್ಮ ಕಾರನ್ನೇರಿದರು. ಪಾದಯಾತ್ರೆಯ ನಡುವೆ ಅಮ್ಮಾಸ್ ಹೊಟೇಲ್​ಗೆ ತೆರಳಿದ ಸೋನಿಯಾ, ರಾಹುಲ್ ಹಾಗೂ ರಾಜ್ಯ ನಾಯಕರು ತಿಂಡಿ ತಿಂದು, ಟೀ ಮತ್ತು ಕಾಫಿ ಸವಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಲಾರಿಯಡಿ ಸಿಲುಕಿ ಸ್ಥಳದಲ್ಲೇ ನರಳಾಡಿ ಪ್ರಾಣ ಬಿಟ್ಟ ದ್ವಿಚಕ್ರ ವಾಹನ ಸವಾರನನ್ನು ಕೇಳೋರೇ ಇಲ್ಲ

ಕಾರ್ಕಳ: ಮುಖ್ಯ ಶಿಕ್ಷಕರು ಹೇಳಿದ್ರೂ ಕೇಳದೇ ಜನಿವಾರ, ದಾರ ತೆಗೆಸುತ್ತಿದ್ದ ಶಿಕ್ಷಕ ಅಮಾನತು

ಖರ್ಗೆ ಭೇಟಿ ಫೋಟೋ ಹಾಕಿದ್ರಿ, ಮೋದಿ ಜೊತೆಗಿರುವ ಫೋಟೋ ಯಾಕಿಲ್ಲ: ಸಿದ್ದರಾಮಯ್ಯಗೆ ಪ್ರಶ್ನೆ

ಪತ್ನಿಗೆ ಅನಾರೋಗ್ಯ, ಕೆಲಸ ಕಾರ್ಯ ಬಿಟ್ಟು ಓಡಿ ಬಂದ ಸಿಎಂ ಸಿದ್ದರಾಮಯ್ಯ

Karnataka Weather: ಮುಗಿದಿಲ್ಲ ಮಳೆಗಾಲ, ಇಂದು ಈ ಜಿಲ್ಲೆಗಳಿಗೆ ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments