Webdunia - Bharat's app for daily news and videos

Install App

ಪುರಸಭೆ ಉಪಚುನಾವಣೆ: ಮಾಜಿ ಸಚಿವ ಗುತ್ತೇದಾರ್ ಬೆಂಬಲಿತ ಅಭ್ಯರ್ಥಿ ಗೆಲುವು

Webdunia
ಬುಧವಾರ, 31 ಅಕ್ಟೋಬರ್ 2018 (14:30 IST)
ತೀವ್ರ ಕುತೂಹಲ ಮೂಡಿಸಿದ್ದ ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಪುರಸಭೆ 19ನೇ ವಾರ್ಡನ ಚುನಾವಣೆಯಲ್ಲಿ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಬೆಂಬಲಿತ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.

ಅಫಜಲಪುರ ಪುರಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಜಯಭೇರಿ ಬಾರಿಸಿದ್ದಾರೆ. ಪುರಸಭೆಯ 19 ನೇ ವಾರ್ಡ್ ಗೆ ನಡೆದ ಚುನಾಚವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಅಪರ್ಣ ಗೆಲುವು ದಾಖಲಿಸಿದ್ದಾರೆ. 126 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಮಹಾದೇವಿ ವಿರುದ್ಧ ಗೆಲುವು ಕಂಡಿದ್ದಾರೆ. ಫಲಿತಾಂಶ ಪ್ರಕಟಗೊಳ್ಳುತ್ತಿದ್ದಂತೆಯೆ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಮತ್ತು ಹಾಲಿ ಶಾಸಕ ಎಂ. ವೈ. ಪಾಟೀಲ ನಡುವೆ ಈ ಚುನಾವಣೆ ಪ್ರತಿಷ್ಠೆಯ ಕಣವಾಗಿತ್ತು.

ಎಸ್.ಟಿ. ಗೆ ಮೀಸಲಾಗಿದ್ದ ವಾರ್ಡ್ನಲ್ಲಿ ಅಭ್ಯರ್ಥಿಯೊಬ್ಬರ ಪ್ರಮಾಣ ಪತ್ರ ತಿರಸ್ಕೃತಗೊಂಡಿದ್ದರಿಂದ ಕೋರ್ಟ್ ಮೊರೆ ಹೋಗಲಾಗಿತ್ತು. ಅಕ್ಟೋಬರ್ 28 ರಂದು ಮರು ಚುನಾವಣೆ ನಡೆದಿತ್ತು. ಈಗಾಗಲೇ ಪುರಸಭೆಯಲ್ಲಿ ಕಾಂಗ್ರೆಸ್ ಬಹುಮತ ಪಡೆದುಕೊಂಡಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಾತೆ ಹಂಚಿಕೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ

ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ರಹಸ್ಯ ಬಿಚ್ಚಿಟ್ಟ ಎಸ್ಪಿ ಹರಿರಾಮ್ ಶಂಕರ್‌

ಜೆಡಿಎಸ್‌ ಪಾದಯಾತ್ರೆ ಅಲ್ಲ, ಕುಮಾರಸ್ವಾಮಿ ಮಾಡಿದ ಪಾಪದ ಪ್ರಾಯಶ್ಚಿತ ಯಾತ್ರೆ: ಸಚಿವ ಬಾಲಕೃಷ್ಣ

ನೈಸ್ ಕಂಪನಿ ಟೋಲ್ ಸಂಗ್ರಹ ಮಾಡುವುದನ್ನು ನಿಲ್ಲಿಸಬೇಕು

ಕರ್ನಾಟಕ ಎಸ್‌ಐಆರ್ ಗಡುವು ಆಗಸ್ಟ್ 17ಕ್ಕೆ ವಿಸ್ತರಣೆ, ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ

ಮುಂದಿನ ಸುದ್ದಿ
Show comments