Webdunia - Bharat's app for daily news and videos

Install App

ಏಕವಚನದಲ್ಲಿ ನಗರಸಭೆ ಅಧಿಕಾರಿ-ಸದಸ್ಯರ ಜಟಾಪಟಿ

Webdunia
ಶನಿವಾರ, 28 ಜುಲೈ 2018 (17:48 IST)
ಸಚಿವರಿಗೆ ಹಮ್ಮಿಕೊಂಡಿದ್ದ ಪೌರ ಸನ್ಮಾನ ಕಾರ್ಯಕ್ರಮದ ವೇಳೆ ನಗರಸಭೆ ಸದಸ್ಯರೊಂದಿಗೆ ಅಲ್ಲಿನ ಕಿರಿಯ ಇಂಜಿನಿಯರ್ ಒಬ್ಬರು ಅಸಭ್ಯವಾಗಿ ವರ್ತಿಸಿದ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಚಾಮರಾಜನಗರ ನಗರಸಭೆ ವತಿಯಿಂದ ಸ್ಥಳೀಯ ಶಾಸಕರೂ, ಹಿಂದುಳಿದ ವರ್ಗಗಳ ಸಚಿವರೂ ಆದ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಪೌರ ಸನ್ಮಾನ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಮುಗಿಯುತ್ತಿದ್ದಂತೆ ನಗರಸಭೆ ವ್ಯಾಪ್ತಿಯ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದ ಸಭೆ ಆರಂಭವಾಯ್ತು. ವೇಳೆ ನಗರಸಭಾ ಸದಸ್ಯ ಚಿನ್ನಸ್ವಾಮಿ, ಅಲ್ಲಿನ ಕಿರಿಯ ಇಂಜಿನಿಯರ್ ಬಸವರಾಜು ಅವರನ್ನು ಅಭಿವೃದ್ಧಿ ಕೆಲಸಕ್ಕೆ ಸಂಬಂಧಿಸಿದಂತೆ ಪ್ರಶ್ನೆ ಮಾಡಿದ್ರು.

ವೇಳೆ ಜೆಇ ಬಸವರಾಜ್ ಸಹ ನಗರಸಭಾ ಸದಸ್ಯರೊಂದಿಗೆ ವಾಗ್ದಾಳಿಗೆ ಇಳಿದಿದ್ದು, ಏಕವಚನದಲ್ಲೇ ನಿಂದಿಸಿದ್ದಾರೆ. ಕುರಿತಂತೆ ನಗರಸಭಾ ಸದಸ್ಯ ಚಿನ್ನಸ್ವಾಮಿ ಪ್ರತಿಕ್ರಿಯಿಸಿ, ಜೆಇ ಬಸವರಾಜ್ ಮಾನಸಿಕ ಸ್ಥಿಮಿತತೆ ಕಳೆದುಕೊಂಡಿರುವ ವ್ಯಕ್ತಿ. ಆತ ಸೋಮಾರಿ ಅವರನ್ನು ಇಲ್ಲಿಂದ ಬೇರೆಡೆ ವರ್ಗ ಮಾಡ್ಬೇಕೆಂದು ಜಿಲ್ಲಾಧಿಕಾರಿಗೆ ಆಗ್ರಹಿಸಿದ್ರು. ಕಿರಿಯ ಇಂಜಿನಿಯರ್ ಬಸವರಾಜ್ ಸಹ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ನಗರಸಭೆ ಸದಸ್ಯರು ನನ್ನನ್ನ ಬೈಯ್ದಿದ್ದರಿಂದ ನಾನೂ ಬೈದಿದ್ದೇನೆ ಎಂದಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments