Webdunia - Bharat's app for daily news and videos

Install App

ಮುನಿರತ್ನ ವಿರುದ್ಧ ಡಿ.ಕೆ.ಸುರೇಶ್ ಗರಂ

Webdunia
ಶುಕ್ರವಾರ, 31 ಮಾರ್ಚ್ 2023 (17:11 IST)
ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರು ಒಬ್ಬರನೊಬ್ಬರು ಟೀಕಿಸುವುದು ಮಾಮೂಲಿಯಾಗಿಬಿಟ್ಟಿದೆ.. ಇದೀಗ ಸಚಿವ ಮುನಿರತ್ನ ವಿರುದ್ಧ ಸಂಸದ D.K. ಸುರೇಶ್ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ D.K. ಸುರೇಶ್​​​​​, ಕನ್ನಡಿಗರ ಮೇಲೆ ತಮಿಳಿಗರನ್ನ ಎತ್ತಿಕಟ್ಟುವ ಮೂಲಕ ಬೆಂಗಳೂರಿನಲ್ಲಿ ಭಯದ ವಾತಾವರಣ ಸೃಷ್ಠಿ ಮಾಡಿದ್ದಾರೆ.. ಕ್ಷೇತ್ರದಲ್ಲಿ ತಮಿಳಿಗರು 60-70 ವರ್ಷ ವಾಸವಿದ್ದಾರೆ.. ಮಾ.19ರ ರಾತ್ರಿ ಸಚಿವರು ತಮಿಳಿನಲ್ಲಿ ಮಾತಾಡಿ ಕನ್ನಡಿಗರ ವಿರುದ್ದ ತಮಿಳರನ್ನು ಎತ್ತಿ ಕಟ್ಟಿದ್ದಾರೆ.. ಅದಲ್ಲದೆ R.R.ನಗರ ಕಾಂಗ್ರೆಸ್​ ಅಭ್ಯರ್ಥಿಯಾಗಿರುವ ಕುಸುಮ ವಿರುದ್ದ ಒಕ್ಕಲಿಗರ ‘ಆ’ಹೆಣ್ಣು ಮಗಳು ಬಂದರೆ ಓಡೆದು ಓಡಿಸಿ ಎಂದಿದ್ದಾರೆ.. ಈ ರೀತಿಯ ಹೇಳಿಕೆ ನೀಡಿರುವುದರ ವಿಚಾರವಾಗಿ ಸಚಿವ ಮುನಿರತ್ನ ವಿರುದ್ಧ ಸಂಸದ D.K. ಸುರೇಶ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments