Webdunia - Bharat's app for daily news and videos

Install App

ಶ್ರೀಗಳ ಮಾತಿಗೆ ಮುನಿರತ್ನ ಒಪ್ಪಿದ್ದಾರೆ

Webdunia
ಸೋಮವಾರ, 20 ಮಾರ್ಚ್ 2023 (17:12 IST)
ಉರೀಗೌಡ-ನಂಜೇಗೌಡ ಸಿನಿಮಾಗೆ ಬ್ರೇಕ್ ಬಿದ್ದ ವಿಚಾರ ಕುರಿತು ಬೆಂಗಳೂರಿನಲ್ಲಿ ಸಿಎಂ ಬಸವರಾಜ​ ಬೊಮ್ಮಾಯಿ ಮಾತನಾಡಿದ್ದು, ಅದರ ಬಗ್ಗೆ ಮುನಿರತ್ನ ಅವರು ಇತಿಹಾಸ ತೆಗೆದು ಏನೋ ಸಿನಿಮಾ ಮಾಡಲು ಹೊರಟಿದ್ರು. ಅದರ ಬಗ್ಗೆ ನನಗೆ ಪೂರ್ಣ ಮಾಹಿತಿಯಿಲ್ಲ... ಅವರಿಂದ ಪೂರ್ತಿ ಮಾಹಿತಿ ತಿಳಿದು ಆಮೇಲೆ ಮಾತಾಡ್ತೀನಿ ಎಂದು ತಿಳಿಸಿದ್ರು. ಶ್ರೀಗಳು ಬೇಡ ಎಂದಿದ್ದಕ್ಕೆ ಮುನಿರತ್ನ ಹಿಂದೆ ಸರಿದಿದ್ದಾರ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, ಗುರುಗಳು ಹೇಗೆ ಹೇಳ್ತಾರೆ ಹಾಗೇ ಕೇಳ್ತೀವಿ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ರಾಹುಲ್ ಗಾಂಧಿ ವಿದೇಶ ಪ್ರವಾಸ ಮಾಡಿದಾಗಲೆಲ್ಲಾ ದೇಶದಲ್ಲಿ ಅನಾಹುತವಾಗುತ್ತದೆ: ಕರ್ನಾಟಕ ಬಿಜೆಪಿ ಆರೋಪ

Pahalgam Terror Attack: ಗಾಯಗೊಂಡವರನ್ನು ಭೇಟಿಯಾಗಿ, ಧೈರ್ಯ ತುಂಬಿದ ಅಮಿತ್ ಶಾ

Robert Vadra: ಮುಸ್ಲಿಮರಿಗೆ ದೇಶದಲ್ಲಿ ತೊಂದರೆಯಾಗ್ತಿದೆ, ಅದಕ್ಕೇ ದಾಳಿ ಮಾಡಿದ್ದಾರೆ ಎಂದ ರಾಬರ್ಟ್ ವಾದ್ರಾ: ಭಾರೀ ಟೀಕೆ

Pahalgam Terror Attack: ಸಚಿವ ಜಮೀರ್ ಅಹ್ಮದ್ ಪ್ರತಿಕ್ರಿಯೆ ಹೀಗಿತ್ತು

Pehalgam Terror Attack: ಪ್ರತೀಕಾರದ ಮುನ್ಸೂಚನೆ ಕೊಟ್ಟ ಅಮಿತ್ ಶಾ

ಮುಂದಿನ ಸುದ್ದಿ
Show comments