Webdunia - Bharat's app for daily news and videos

Install App

ಡಿಕೆಶಿ ಕಾಲಿಗೆ ಬಿದ್ದ ಮುನಿರತ್ನ

Webdunia
ಬುಧವಾರ, 11 ಅಕ್ಟೋಬರ್ 2023 (16:06 IST)
ಅನುದಾನ ಹಿಂಪಡೆತ ವಿಚಾರಕ್ಕೆ ಡಿಕೆಶಿ ಬಳಿ  ಶಾಸಕ ಮುನಿರತ್ನ ಬಂದ್ರು.ಅರಮನೆ ಮೈದಾನದಲ್ಲಿ ನಡೀತಿರೋ ಕಂಬಳ ಭೂಮಿ ಪೂಜೆಗೆ ಮುನಿರತ್ನ ಬಂದಿದ್ದು,ಡಿ.ಕೆ.ಶಿವಕುಮಾರ್ ಬಳಿ ಮನವಿ ಮಾಡಲು ಶಾಸಕ ಬಂದ್ರೂ ಡೋಂಟ್ ಕೇರ್ ಎನ್ನುವ ರೀತಿ ಡಿಕೆಶಿವಕುಮಾರ್ ಇದ್ದಾರೆ.ಮೊದಲು ಕಾರ್ಯಕ್ರಮ ಮುಗಿಸೋಣ ಬನ್ನಿ .ಅನವಶ್ಯಕ ವಿಷಯಗಳಿಗೆ ತಲೆಕೆಡಿಸಿಕೊಳ್ಳಬೇಡಿ ಎಂದ ಡಿಕೆಶಿವಕುಮಾರ್ ಹೇಳಿದ್ರು.ಸದ್ಯ ಸ್ಥಳದಲ್ಲೇ ಪಟ್ಟುಹಿಡಿದು  ಶಾಸಕ ಮುನಿರತ್ನ ಕುಳಿತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments